ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ವಕೀಲ ವೃತ್ತಿ ಮುಂದುವರೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ”ನಾನು ಮೂಲತಃ ವಕೀಲ. ರಾಜಕಾರಣದಲ್ಲಿ ಸಕ್ರಿಯನಾಗಿದ್ದ ಕಾರಣ ತಾತ್ಕಾಲಿಕವಾಗಿ ವಕೀಲ ವೃತ್ತಿಯಿಂದ ದೂರ ಉಳಿಯಬೇಕಾಯಿತು. 2004ರಲ್ಲಿ ಪ್ರಕರಣವೊಂದರ ಸಂಬಂಧ ಹೈಕೋರ್ಟ್ಗೆ ಹಾಜರಾಗಿದ್ದೆ. ಇನ್ನು ಮುಂದೆ ವಕೀಲ ವೃತ್ತಿಯನ್ನು ಮುಂದುವರಿಸುತ್ತೇನೆ. ಹೈಕೋರ್ಟ್ಗೆ ನಿರಂತರವಾಗಿ ಬರುತ್ತೇನೆ” ಎಂದು ಹೇಳಿದರು.
ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ, ಹಿರಿಯ ವಕೀಲ ಡಿಎಲ್ಎನ್ ರಾವ್, ವಕೀಲರಾದ ರವೀಂದ್ರನಾಥ್ ಕಾಮತ್ ಹಾಗೂ ಕಲ್ಯಾಣ ಬಸವರಾಜ್ ಅವರೊಂದಿಗೆ ಕೆಲಕಾಲ ಅವರು ಚರ್ಚೆ ನಡೆಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…