ರಾಜ್ಯಾದ್ಯ೦ತ ಕೋಲಾಹವನ್ನೆಬ್ಬಿಸಿದ ವಕ್ಫ್ ಬೋರ್ಡ್ ಅವಾಂತರವನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಾಪು ಮಂಡಲದ ವತಿಯಿಂದ ದಿನಾಂಕ 06-11-2024 ರಂದು ಮಧ್ಯಾಹ್ನ 3.30ಕ್ಕೆ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನೆ ಮತ್ತು ಕಾಪು ತಾಲೂಕು ಕಚೇರಿಯವರೆಗೆ ಪಾದಯಾತ್ರೆಯ ಮೂಲಕ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗುವುದು.
ಕ್ಷೇತ್ರದ ಶಾಸಕರು, ಸಂಸದರು, ಮಾಜಿ ಶಾಸಕರು, ಕ್ಷೇತ್ರಾಧ್ಯಕ್ಷರು, ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ಪಕ್ಷದ ಎಲ್ಲಾ ಸ್ತರದ ಜನಪತ್ರಿನಿಧಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…