Featured

ವಜ್ರ ಹನುಮನ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ವಜ್ರ ಹನುಮನ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷಿ ಗಣಪತಿ ಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. ಕೆಲಸ ಆದನಂತರ ಕಾಣಿಕೆ
8088827292

ಮೇಷ ರಾಶಿ
ನಿಮ್ಮ ಮನ ಇಚ್ಛೆ ಕಾರ್ಯಗತವಾಗಲು ಹಿರಿಯರ ಸಹಕಾರ ಪಡೆಯುವುದು ಒಳ್ಳೆಯದು. ಕೆಲಸದಲ್ಲಿ ಚೈತನ್ಯ ರೂಡಿಸಿಕೊಳ್ಳಿ. ವಿದ್ಯಾರ್ಥಿಗಳಲ್ಲಿ ಮರೆವು ಹೆಚ್ಚಾಗಬಹುದು. ಕುಲದೇವತಾರಾಧನೆ ಒಳಿತಾಗಲಿದೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸ ಆದ ನಂತರ ಕಾಣಿಕೆ

ವೃಷಭ ರಾಶಿ
ಕೆಲಸದಲ್ಲಿ ಗೊಂದಲಗಳು ಆವರಿಸಬಹುದು ಇದರಿಂದ ನಿಮ್ಮಿಂದ ಪ್ರಮಾದಗಳು ನಡೆಯಬಹುದಾದ ಸಾಧ್ಯತೆ ಇದೆ. ಸಂಗಾತಿಯೊಡನೆ ಬಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಇದೆ. ಗೊತ್ತಿಲ್ಲದ ವಿಷಯದಲ್ಲಿ ಕೈ ಹಾಕಿ ಆರ್ಥಿಕವಾಗಿ ನಷ್ಟ ಅನುಭವಿಸುವ ಸಾಧ್ಯತೆ ಇದೆ. ನಿಮ್ಮ ಕೆಲವು ವೈಯಕ್ತಿಕ ವಿಷಯಗಳನ್ನು ನಂಬಿಕಸ್ಥರು ಎಂದು ನಂಬಿ ಅವರ ಮುಂದೆ ಹೇಳಿಕೊಳ್ಳುವುದರಿಂದ ದೊಡ್ಡ ಪ್ರಮಾದ ನಡೆಯಬಹುದಾದ ಸಾಧ್ಯತೆಯಿದೆ, ಆದಷ್ಟು ವಿಷಯಗಳಲ್ಲಿ ಗೌಪ್ಯತೆ ಕಾಪಾಡಿ. ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸ ಆದ ನಂತರ ಕಾಣಿಕೆ

ಮಿಥುನ ರಾಶಿ
ಕುಟುಂಬದವರು ಹೆಚ್ಚುವರಿ ಜವಾಬ್ದಾರಿಯನ್ನು ನಿಮಗೆ ನೀಡಲಿದ್ದಾರೆ. ನಿಮ್ಮಿಂದ ಇಂದು ಅದ್ಭುತವಾದ ಕ್ರಿಯೆಗಳನ್ನು ಮಾಡಿ ತೋರಿಸುವ ಛಲ ಮೂಡಲಿದೆ. ಕುತೂಹಲಕಾರಿ ವಿಷಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ವೈಜ್ಞಾನಿಕ ಸಂಶೋಧನೆಗಳಲ್ಲಿ ಪ್ರಗತಿ ಇಂದು ಕಾಣಬಹುದು. ಆರ್ಥಿಕವಾಗಿ ಧನಲಾಭ ಆಗುವ ಸಾಧ್ಯತೆ ಇದೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸ ಆದ ನಂತರ ಕಾಣಿಕೆ

ಕರ್ಕಟಾಕ ರಾಶಿ
ಪತ್ನಿಯೊಂದಿಗೆ ಕಳೆಯುವ ಸಮಯವು ವಿಶಿಷ್ಟ ಮತ್ತು ವಿನೂತನವಾಗಿ ನಿಮ್ಮ ಮನದಲ್ಲಿ ಉಳಿಯುತ್ತದೆ. ಕಠಿಣ ಕೆಲಸವನ್ನು ಸಹ ಸುಲಭವಾಗಿ ಮಾಡಿ ಮುಗಿಸುತ್ತೀರಿ. ಹಳೆಯ ಹೂಡಿಕೆಗಳಿಂದ ಲಾಭಾಂಶ ಹೆಚ್ಚಾಗಲಿದೆ. ಒಟ್ಟಾರೆಯಾಗಿ ಪ್ರಗತಿಯ ಅಮೃತ ಘಳಿಗೆ ಈದಿನ ಎಂಬುದು ತಪ್ಪಾಗಲಾರದು.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸದ ನಂತರ ಕಾಣಿಕೆ

ಸಿಂಹ ರಾಶಿ
ಗೊತ್ತಿಲ್ಲದ ಕೆಲಸ ಮಾಡುವುದಕ್ಕಿಂತ ಮುನ್ನ ಯೋಚಿಸಿ ಅಥವಾ ಸಹಾಯ ಪಡೆಯುವುದು ಒಳಿತು. ನಿಮ್ಮ ಕೆಲವು ವರ್ತನೆಗಳು ಉದ್ಯೋಗರಂಗದಲ್ಲಿ ಸಮಸ್ಯೆ ತಂದುಕೊಡುತ್ತದೆ. ನಿಮ್ಮ ಆರ್ಥಿಕ ನಷ್ಟದ ಸಮಸ್ಯೆಗೆ ಆತ್ಮೀಯರು ಸಹಾಯಕ್ಕೆ ಬರುವರು. ಕೆಲವು ಸನ್ನಿವೇಶಗಳು ನಿಮಗೆ ಕೋಪ ತರಿಸುವಂತಹುದು ಆದಷ್ಟು ದೈಹಿಕವಾಗಿ ಮುನ್ನುಗ್ಗದೀರಿ ಶಾಂತಿ ಸಂಯಮ ಮನುಷ್ಯನ ವ್ಯಕ್ತಿತ್ವ ರೂಪಿಸುತ್ತದೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸದ ನಂತರ ಕಾಣಿಕೆ

ಕನ್ಯಾ ರಾಶಿ
ನಿಮ್ಮ ಮನಸ್ಸು ಖಿನ್ನತೆಗೆ ಜಾರಬಹುದು ಆದಷ್ಟು ಚಟುವಟಿಕೆಯಿಂದ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ಕೌಟುಂಬಿಕ ಸಮಸ್ಯೆಗಳಿಗೆ ಸಂಗಾತಿಯ ಸಹಕಾರದಿಂದ ಪರಿಹಾರ ಕಂಡುಕೊಳ್ಳಿ. ನಿಮ್ಮಲ್ಲಿನ ಸಾಮರ್ಥ್ಯದ ಬಲದಿಂದ ಸರ್ವಕಾರ್ಯಗಳಲ್ಲಿ ವಿಜಯ ಕಾಣಲಿದ್ದೀರಿ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸದ ನಂತರ ಕಾಣಿಕೆ

ತುಲಾ ರಾಶಿ
ಕೆಲವರು ನಿಮ್ಮ ವಿರುದ್ಧವಾಗಿ ಅಪಪ್ರಚಾರ ಕ್ರಿಯೆಯಲ್ಲಿ ತೊಡಗಿರುವ ಸಾಧ್ಯತೆ ಇದೆ, ಇದು ನಿಮಗೆ ಕಿರಿಕಿರಿ ಎನಿಸಿದರೂ ನಿರ್ಲಕ್ಷಿಸುವುದು ಒಳ್ಳೆಯದು. ಕುಟುಂಬದಲ್ಲಿ ಎಲ್ಲರನ್ನು ಒಂದೇ ಸಮನಾಗಿ ಕಾಣುವುದು ಹಾಗೂ ವಿಶ್ವಾಸದಿಂದ ನಡೆದುಕೊಳ್ಳುವುದು ನಿಮ್ಮ ವ್ಯಕ್ತಿತ್ವವನ್ನು ಮತ್ತಷ್ಟು ದೊಡ್ಡ ಮಟ್ಟಕ್ಕೆ ಪರಿಚಯಿಸುತ್ತದೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸ ಆದ ನಂತರ ಕಾಣಿಕೆ

ವೃಶ್ಚಿಕ ರಾಶಿ
ಆರೋಗ್ಯದಲ್ಲಿ ಏರುಪೇರುಗಳ ವ್ಯತ್ಯಾಸಗಳನ್ನು ಅನುಭವಿಸುವ ಸಾಧ್ಯತೆ ಇದೆ. ಕುಟುಂಬದೊಂದಿಗೆ ಪ್ರಯಾಣಕ್ಕೆ ಸಮಯವನ್ನು ಇಂದು ನಿಗದಿಪಡಿಸುವಿರಿ. ಮಕ್ಕಳಿಂದ ಹಲವು ವಿಷಯವನ್ನು ನೀವೇ ಕಲಿಯುವ ಸಾಧ್ಯತೆ ಇದೆ. ಹತ್ತಿರದ ಜನಗಳು ನಿಮ್ಮ ವಿರುದ್ಧವಾಗಿ ಮಾತನಾಡುತ್ತಾರೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸದ ನಂತರ ಕಾಣಿಕೆ

ಧನಸ್ಸು ರಾಶಿ
ಕೆಲವರು ನಿಮ್ಮಲ್ಲಿ ನಂಬಿಕೆ ಹುಟ್ಟಿಸಿ ಮೋಸಗೊಳಿಸುವ ತಂತ್ರಗಾರಿಕೆ ಪ್ರಯೋಗ ಮಾಡಬಹುದು. ಅಂದುಕೊಂಡ ಸಮಯದಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗದಿರಬಹುದು. ಬಂಧು ವರ್ಗದಿಂದ ನಿಮ್ಮ ವ್ಯಾಪಾರ-ವ್ಯವಹಾರದಲ್ಲಿ ಮಧ್ಯಪ್ರವೇಶಿಸಿ ಸಮಸ್ಯೆ ನೀಡಬಹುದಾಗಿದೆ. ದಾಂಪತ್ಯ ಜೀವನದ ಕಹಿ ಪ್ರಸಂಗಗಳು ಎದುರಿಸಬೇಕಾದ ಅನಿವಾರ್ಯತೆ ಬರಲಿದೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸ ಆದ ನಂತರ ಕಾಣಿಕೆ

ಮಕರ ರಾಶಿ
ಆರ್ಥಿಕವಾಗಿ ಪ್ರಯಾಸದಾಯಕವಾದ ಬೆಳವಣಿಗೆ ಕಾಣಬಹುದಾಗಿದೆ. ಯೋಜಿತ ಕಾರ್ಯಗಳಲ್ಲಿ ಅಂದುಕೊಂಡ ಮಟ್ಟಕ್ಕಿಂತ ಹೆಚ್ಚಿನ ಹಣ ವ್ಯಯವಾಗುವ ಸಾಧ್ಯತೆಯಿದೆ. ಈ ದಿನ ಎಚ್ಚರಿಕೆಯ ನಡೆ ಅವಶ್ಯಕವಾಗಿದೆ. ನೀವು ಪ್ರವಾಸದ ಸ್ಥಳದಲ್ಲಿದ್ದರೇ ಆದಷ್ಟು ಜಾಗೃತೆಯಿಂದ ವರ್ತಿಸಿ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸ ಆದನಂತರ ಕಾಣಿಕೆ

ಕುಂಭ ರಾಶಿ
ಹಣಕಾಸಿನ ವಿಷಯದಲ್ಲಿ ಕೊಟ್ಟಿರುವ ಸಾಲ ಮುಳುಗಡೆಯಾಗುವ ಭೀತಿ ಆವರಿಸುತ್ತದೆ. ಉಚಿತವಾಗಿ ಸಲಹೆ ಕೊಡುವ ಮಂದಿಗಳು ಹಲವರು ಇರಬಹುದು ಆದರೆ ನಿಮ್ಮ ಸ್ವಂತ ಬುದ್ಧಿವಂತಿಕೆಯನ್ನು ಉಪಯೋಗಿಸುವುದು ಜಯ ತಂದುಕೊಡಲಿದೆ. ನಿಮ್ಮಲ್ಲಿನ ಪ್ರತಿಭೆಗೆ ಉತ್ತಮವಾದ ವೇದಿಕೆ ಸಿಗುವ ಸಾಧ್ಯತೆ ಇದೆ. ಅನ್ಯರ ವಾರ್ತೆಗಳಲ್ಲಿ ಕಾಲಹರಣ ಮಾಡಬೇಡಿ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸದ ನಂತರ ಕಾಣಿಕೆ

ಮೀನ ರಾಶಿ
ಅನಗತ್ಯವಾಗಿ ನಿಮ್ಮ ವಿರುದ್ಧ ಕೆಲವು ಟೀಕೆ ಟಿಪ್ಪಣಿಗಳು ಬರಬಹುದಾದ ಸಾಧ್ಯತೆ ಇದೆ. ಕೆಲವು ಮಾತುಗಳು ನಿಮ್ಮ ಸ್ವಭಾವವನ್ನು ಹಾಗೂ ವ್ಯಕ್ತಿತ್ವವನ್ನು ಕಳೆಗುಂದಿಸ ಬಹುದಾದ ಸಾಧ್ಯತೆ ಕಾಣಬಹುದು, ಆದಕಾರಣ ಎಚ್ಚರದಿಂದ ನಡೆ ಮತ್ತು ನುಡಿ ಇರಲಿ. ಆರ್ಥಿಕ ವ್ಯವಸ್ಥೆ ಉನ್ನತವಾದ ವಿಚಾರಗಳಿಂದ ಹೊರಹೊಮ್ಮುತ್ತದೆ. ಹಲವು ಸಂಪರ್ಕಗಳ ಸಾಧಿಸುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಉದ್ಯೋಗವನ್ನು ವಿಸ್ತರಣೆ ಮಾಡುವ ಕೆಲಸವೂ ಪ್ರಗತಿಯಿಂದ ನಡೆಯಲಿದೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ ಕೆಲಸವಾದ ನಂತರ ಕಾಣಿಕೆ

ಜ್ಯೋತಿಷ್ಯರು 8088827292
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ. ಕೆಲಸದ ನಂತರ ಕಾಣಿಕೆ
8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago