ವಿಜಯಪುರ,: ವಧುನಿಂದಲೇ ವರನಿಗೆ ಮಾಂಗಲ್ಯ ಧಾರಣೆ ಮಾಡಿರುವ ಘಟನೆ ವಿಜಯಪುರದ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹಳ್ಳೂರ ಪ್ಯಾಲೇಸ್ನಲ್ಲಿ ನಡೆದಿದೆ. ಯಾಕೆಂದರೆ ಇಲ್ಲಿ ವಧುವೇ ವರನಿಗೆ ತಾಳಿ ಕಟ್ಟುವ ಮೂಲಕ ವಿವಾಹ ನಡೆದಿತ್ತು.
ಇಲ್ಲಿನ ದುದ್ದಗಿ, ಬರಗುಂಡಿ ಮನೆತನದಿಂದ ಹಮ್ಮಿಕೊಂಡ ಕಲ್ಯಾಣ ಮಹೋತ್ಸವದಲ್ಲಿ ವರ ಪ್ರಭುರಾಜಗೆ ವಧು ಅಂಕಿತಾ ಹಾಗೂ ವರ ಅಮಿತಗೆ ವಧು ಪ್ರಿಯಾ ಅವರು ಮಾಂಗಲ್ಯ ಧಾರಣೆ ಮಾಡಿ ವಿಶಿಷ್ಟ ರೀತಿಯಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟಜೋಡಿಯಾಗಿದೆ.
ಮದುಮಗಳು, ತಾಳಿಯೊಂದಿಗೆ ರುದ್ರಾಕ್ಷಿ ಪೋಣಿಸಿದ ತಾಳಿಯನ್ನು ಮದುಮಗನಿಗೆ ಕಟ್ಟುವ ಮೂಲಕ ಬಸವಣ್ಣದ ಕಲ್ಯಾಣ ಕ್ರಾಂತಿಯನ್ನು ಆಚರಿಸಿದರು. ಈ ವಿವಾಹ ಬಸವ ಧರ್ಮದ ತತ್ವದ ಅಡಿಯಲ್ಲಿ ನಡೆದಿದ್ದು, ಶುಭ ಮುಹೂರ್ತವಿಲ್ಲದೆ ವಿವಾಹ ನಡೆದಿದ್ದು ಮತ್ತೊಂದು ವಿಶೇಷ. ವಿವಾಹ ಸಮಾರಂಭಕ್ಕೆ ಬಂದಿದ್ದ ಅಥಿತಿಗಳು ವಧು-ವರರಿಗೆ ಅಕ್ಷತೆ ಬದಲು ಪುಷ್ಪವೃಷ್ಟಿ ಹಾಕಿ ಆಶೀರ್ವಾದ ಮಾಡಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…