ವಿಜಯಪುರ,: ವಧುನಿಂದಲೇ ವರನಿಗೆ ಮಾಂಗಲ್ಯ ಧಾರಣೆ ಮಾಡಿರುವ ಘಟನೆ ವಿಜಯಪುರದ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹಳ್ಳೂರ ಪ್ಯಾಲೇಸ್ನಲ್ಲಿ ನಡೆದಿದೆ. ಯಾಕೆಂದರೆ ಇಲ್ಲಿ ವಧುವೇ ವರನಿಗೆ ತಾಳಿ ಕಟ್ಟುವ ಮೂಲಕ ವಿವಾಹ ನಡೆದಿತ್ತು.
ಇಲ್ಲಿನ ದುದ್ದಗಿ, ಬರಗುಂಡಿ ಮನೆತನದಿಂದ ಹಮ್ಮಿಕೊಂಡ ಕಲ್ಯಾಣ ಮಹೋತ್ಸವದಲ್ಲಿ ವರ ಪ್ರಭುರಾಜಗೆ ವಧು ಅಂಕಿತಾ ಹಾಗೂ ವರ ಅಮಿತಗೆ ವಧು ಪ್ರಿಯಾ ಅವರು ಮಾಂಗಲ್ಯ ಧಾರಣೆ ಮಾಡಿ ವಿಶಿಷ್ಟ ರೀತಿಯಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟಜೋಡಿಯಾಗಿದೆ.
ಮದುಮಗಳು, ತಾಳಿಯೊಂದಿಗೆ ರುದ್ರಾಕ್ಷಿ ಪೋಣಿಸಿದ ತಾಳಿಯನ್ನು ಮದುಮಗನಿಗೆ ಕಟ್ಟುವ ಮೂಲಕ ಬಸವಣ್ಣದ ಕಲ್ಯಾಣ ಕ್ರಾಂತಿಯನ್ನು ಆಚರಿಸಿದರು. ಈ ವಿವಾಹ ಬಸವ ಧರ್ಮದ ತತ್ವದ ಅಡಿಯಲ್ಲಿ ನಡೆದಿದ್ದು, ಶುಭ ಮುಹೂರ್ತವಿಲ್ಲದೆ ವಿವಾಹ ನಡೆದಿದ್ದು ಮತ್ತೊಂದು ವಿಶೇಷ. ವಿವಾಹ ಸಮಾರಂಭಕ್ಕೆ ಬಂದಿದ್ದ ಅಥಿತಿಗಳು ವಧು-ವರರಿಗೆ ಅಕ್ಷತೆ ಬದಲು ಪುಷ್ಪವೃಷ್ಟಿ ಹಾಕಿ ಆಶೀರ್ವಾದ ಮಾಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…