ವಿಜಯಪುರ,: ವಧುನಿಂದಲೇ ವರನಿಗೆ ಮಾಂಗಲ್ಯ ಧಾರಣೆ ಮಾಡಿರುವ ಘಟನೆ ವಿಜಯಪುರದ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹಳ್ಳೂರ ಪ್ಯಾಲೇಸ್ನಲ್ಲಿ ನಡೆದಿದೆ. ಯಾಕೆಂದರೆ ಇಲ್ಲಿ ವಧುವೇ ವರನಿಗೆ ತಾಳಿ ಕಟ್ಟುವ ಮೂಲಕ ವಿವಾಹ ನಡೆದಿತ್ತು.
ಇಲ್ಲಿನ ದುದ್ದಗಿ, ಬರಗುಂಡಿ ಮನೆತನದಿಂದ ಹಮ್ಮಿಕೊಂಡ ಕಲ್ಯಾಣ ಮಹೋತ್ಸವದಲ್ಲಿ ವರ ಪ್ರಭುರಾಜಗೆ ವಧು ಅಂಕಿತಾ ಹಾಗೂ ವರ ಅಮಿತಗೆ ವಧು ಪ್ರಿಯಾ ಅವರು ಮಾಂಗಲ್ಯ ಧಾರಣೆ ಮಾಡಿ ವಿಶಿಷ್ಟ ರೀತಿಯಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟಜೋಡಿಯಾಗಿದೆ.
ಮದುಮಗಳು, ತಾಳಿಯೊಂದಿಗೆ ರುದ್ರಾಕ್ಷಿ ಪೋಣಿಸಿದ ತಾಳಿಯನ್ನು ಮದುಮಗನಿಗೆ ಕಟ್ಟುವ ಮೂಲಕ ಬಸವಣ್ಣದ ಕಲ್ಯಾಣ ಕ್ರಾಂತಿಯನ್ನು ಆಚರಿಸಿದರು. ಈ ವಿವಾಹ ಬಸವ ಧರ್ಮದ ತತ್ವದ ಅಡಿಯಲ್ಲಿ ನಡೆದಿದ್ದು, ಶುಭ ಮುಹೂರ್ತವಿಲ್ಲದೆ ವಿವಾಹ ನಡೆದಿದ್ದು ಮತ್ತೊಂದು ವಿಶೇಷ. ವಿವಾಹ ಸಮಾರಂಭಕ್ಕೆ ಬಂದಿದ್ದ ಅಥಿತಿಗಳು ವಧು-ವರರಿಗೆ ಅಕ್ಷತೆ ಬದಲು ಪುಷ್ಪವೃಷ್ಟಿ ಹಾಕಿ ಆಶೀರ್ವಾದ ಮಾಡಿದರು.
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…