Featured

ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ : ಕೋಲ್ಕತ್ತಾ ಹೈಕೋರ್ಟ್ -Vishwanews24

ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ : ಕೋಲ್ಕತ್ತಾ ಹೈಕೋರ್ಟ್ -Vishwanews24

ಕೋಲ್ಕತ್ತಾ: ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ.

19 ವರ್ಷದ ಯುವತಿ ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದಳು. ನಂತರ ಕೋಲ್ಕತ್ತಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಆಕೆಯ ತಂದೆ, ತಮ್ಮ ಮಗಳ ಮೇಲೆ ಪ್ರಭಾವ ಬೀರಿ ಅನ್ಯ ಧರ್ಮದ ವ್ಯಕ್ತಿ ಮದುವೆಯಾಗಿದ್ದು, ತನ್ನ ಮಗಳ ಹೇಳಿಕೆಯನ್ನು ಮ್ಯಾಜಿಸ್ಟ್ರೇಟರ ಮುಂದೆ ದಾಖಲು ಸಹ ಮಾಡಿಕೊಳ್ಳಲು ಬಿಡಲಿಲ್ಲ ಎಂದು ಆರೋಪಿಸಿದ್ದರು.

ಯುವತಿಯ ತಂದೆ ಸಲ್ಲಿಸಿದ ಎಫ್‌ಐಆರ್ ಪ್ರಕಾರ, ಪೊಲೀಸರು ಯುವತಿಯನ್ನು ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ ಆಕೆ ತನ್ನ ಇಷ್ಟದ ಪ್ರಕಾರವೇ ಮದುವೆಯಾಗಿರುವುದಾಗಿ ತಿಳಿಸಿದಳು.

ವಯಸ್ಕ ಹೆಣ್ಣುಮಗಳು ಆಕೆಯ ಆಯ್ಕೆ ಪ್ರಕಾರ ಮದುವೆಯಾಗಿ ಪತಿಯ ಧರ್ಮಕ್ಕೆ ಮತಾಂತರವಾಗಲು ಬಯಸಿದರೆ ಮತ್ತು ತನ್ನ ತಾಯಿಯ ಮನೆಗೆ ಹಿಂತಿರುಗಲು ಮನಸ್ಸು ತೋರದಿದ್ದರೆ ಆಕೆಯ ನಿರ್ಧಾರವನ್ನು ತಡೆಯಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜಿಬ್ ಬ್ಯಾನರ್ಜಿ ಮತ್ತು ಅರಿಜಿತ್ ಬ್ಯಾನರ್ಜಿ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

3 hours ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

3 hours ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

6 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

7 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago