ಕೋಲ್ಕತ್ತಾ: ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ.
19 ವರ್ಷದ ಯುವತಿ ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದಳು. ನಂತರ ಕೋಲ್ಕತ್ತಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಆಕೆಯ ತಂದೆ, ತಮ್ಮ ಮಗಳ ಮೇಲೆ ಪ್ರಭಾವ ಬೀರಿ ಅನ್ಯ ಧರ್ಮದ ವ್ಯಕ್ತಿ ಮದುವೆಯಾಗಿದ್ದು, ತನ್ನ ಮಗಳ ಹೇಳಿಕೆಯನ್ನು ಮ್ಯಾಜಿಸ್ಟ್ರೇಟರ ಮುಂದೆ ದಾಖಲು ಸಹ ಮಾಡಿಕೊಳ್ಳಲು ಬಿಡಲಿಲ್ಲ ಎಂದು ಆರೋಪಿಸಿದ್ದರು.
ಯುವತಿಯ ತಂದೆ ಸಲ್ಲಿಸಿದ ಎಫ್ಐಆರ್ ಪ್ರಕಾರ, ಪೊಲೀಸರು ಯುವತಿಯನ್ನು ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ ಆಕೆ ತನ್ನ ಇಷ್ಟದ ಪ್ರಕಾರವೇ ಮದುವೆಯಾಗಿರುವುದಾಗಿ ತಿಳಿಸಿದಳು.
ವಯಸ್ಕ ಹೆಣ್ಣುಮಗಳು ಆಕೆಯ ಆಯ್ಕೆ ಪ್ರಕಾರ ಮದುವೆಯಾಗಿ ಪತಿಯ ಧರ್ಮಕ್ಕೆ ಮತಾಂತರವಾಗಲು ಬಯಸಿದರೆ ಮತ್ತು ತನ್ನ ತಾಯಿಯ ಮನೆಗೆ ಹಿಂತಿರುಗಲು ಮನಸ್ಸು ತೋರದಿದ್ದರೆ ಆಕೆಯ ನಿರ್ಧಾರವನ್ನು ತಡೆಯಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜಿಬ್ ಬ್ಯಾನರ್ಜಿ ಮತ್ತು ಅರಿಜಿತ್ ಬ್ಯಾನರ್ಜಿ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…