Featured

ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು – Vishwanews24

ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು..

ಉತ್ತರಾಖಂಡ : ಗಂಡಿನ ಕಡೆಯವರು ಕಳುಹಿಸಿಕೊಟ್ಟ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ವಧುವು ಮದುವೆಯನ್ನೇ ರದ್ದು ಮಾಡಿದ ಘಟನೆ ಉತ್ತರಾಖಂಡ ರಾಜ್ಯದ ಹಲ್ದ್ವಾನಿಯಲ್ಲಿ ನಡೆದಿದೆ.

ಹಲ್ದ್ವಾನಿಯ ಹುಡುಗಿ ಮತ್ತು ಅಲ್ಮೋರಾದ ಯುವಕನ ಮದುವೆ ನಿಶ್ಚಿತಾರ್ಥವು ಇದೇ ವರ್ಷದ ಜೂನ್ ನಲ್ಲಿ ನಡೆದಿತ್ತು.ಮದುವೆ ಕಾರ್ಯಕ್ರಮವು ನವೆಂಬರ್ 5ರಂದು ನಡೆಯುವುದರಲ್ಲಿತ್ತು. ಅದಕ್ಕೂ ಮೊದಲು ಈ ಘಟನೆ ನಡೆದಿದೆ. ಆದರೆ ಅಕ್ಟೋಬರ್ 30ರಿಂದ ಎರಡೂ ಕುಟುಂಬಗಳು ಮದುವೆಯನ್ನು ನಿಲ್ಲಿಸಲು ನಿರ್ಧರಿಸಿದೆ.

ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 : ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24

ವರನ ತಂದೆ ಲಕ್ನೋದಿಂದ 10,000 ರೂ ಮೌಲ್ಯದ ಲೆಹೆಂಗಾವನ್ನು ಆರ್ಡರ್ ಮಾಡಿದ್ದರು.ಅದನ್ನು ಸೊಸಯಾಗುವ ಯುವತಿಗೆ ಕಳುಹಿಸಿದ್ದರು. ಆದರೆ ಯುವತಿಗೆ ಆ ಲೆಹೆಂಗಾ ಇಷ್ಟವಾಗಲಿಲ್ಲ. ಈ ವಿಚಾರ ಹುಡುಗನ ಮನೆಯವರಿಗೆ ತಿಳಿದು ವಿಷಯ ಉಲ್ಬಣಗೊಂಡಿತು. ಹುಡುಗಿ ಅಂತಿಮವಾಗಿ ತನ್ನ ವರನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.

ಈ ವೇಳೆ ವರನ ತಂದೆ ಹುಡುಗಿಗೆ ತನ್ನ ಎಟಿಎಂ ಕಾರ್ಡ್ ನೀಡಿ ಆಕೆಯ ಇಷ್ಟದ ಲೆಹೆಂಗಾ ಖರೀದಿಸುವಂತೆ ಹೇಳಿದ್ದಾಗಿ ವರದಿಯಾಗಿದೆ. ಆದರೆ, ಅದೂ ವ್ಯರ್ಥವಾಗಿತು. ಕೊನೆಗೆ ಈ ವಿಚಾರ ಪೊಲೀಸರಿಗೆ ತಿಳಿದು ಸಂಧಾನ ಮಾಡಲು ಮುಂದಾದರೂ ಪ್ರಯೋಜನವಾಗಲಿಲ್ಲ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

24 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago