Featured

ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು – Vishwanews24

ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು..

ಉತ್ತರಾಖಂಡ : ಗಂಡಿನ ಕಡೆಯವರು ಕಳುಹಿಸಿಕೊಟ್ಟ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ವಧುವು ಮದುವೆಯನ್ನೇ ರದ್ದು ಮಾಡಿದ ಘಟನೆ ಉತ್ತರಾಖಂಡ ರಾಜ್ಯದ ಹಲ್ದ್ವಾನಿಯಲ್ಲಿ ನಡೆದಿದೆ.

ಹಲ್ದ್ವಾನಿಯ ಹುಡುಗಿ ಮತ್ತು ಅಲ್ಮೋರಾದ ಯುವಕನ ಮದುವೆ ನಿಶ್ಚಿತಾರ್ಥವು ಇದೇ ವರ್ಷದ ಜೂನ್ ನಲ್ಲಿ ನಡೆದಿತ್ತು.ಮದುವೆ ಕಾರ್ಯಕ್ರಮವು ನವೆಂಬರ್ 5ರಂದು ನಡೆಯುವುದರಲ್ಲಿತ್ತು. ಅದಕ್ಕೂ ಮೊದಲು ಈ ಘಟನೆ ನಡೆದಿದೆ. ಆದರೆ ಅಕ್ಟೋಬರ್ 30ರಿಂದ ಎರಡೂ ಕುಟುಂಬಗಳು ಮದುವೆಯನ್ನು ನಿಲ್ಲಿಸಲು ನಿರ್ಧರಿಸಿದೆ.

ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 : ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24

ವರನ ತಂದೆ ಲಕ್ನೋದಿಂದ 10,000 ರೂ ಮೌಲ್ಯದ ಲೆಹೆಂಗಾವನ್ನು ಆರ್ಡರ್ ಮಾಡಿದ್ದರು.ಅದನ್ನು ಸೊಸಯಾಗುವ ಯುವತಿಗೆ ಕಳುಹಿಸಿದ್ದರು. ಆದರೆ ಯುವತಿಗೆ ಆ ಲೆಹೆಂಗಾ ಇಷ್ಟವಾಗಲಿಲ್ಲ. ಈ ವಿಚಾರ ಹುಡುಗನ ಮನೆಯವರಿಗೆ ತಿಳಿದು ವಿಷಯ ಉಲ್ಬಣಗೊಂಡಿತು. ಹುಡುಗಿ ಅಂತಿಮವಾಗಿ ತನ್ನ ವರನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.

ಈ ವೇಳೆ ವರನ ತಂದೆ ಹುಡುಗಿಗೆ ತನ್ನ ಎಟಿಎಂ ಕಾರ್ಡ್ ನೀಡಿ ಆಕೆಯ ಇಷ್ಟದ ಲೆಹೆಂಗಾ ಖರೀದಿಸುವಂತೆ ಹೇಳಿದ್ದಾಗಿ ವರದಿಯಾಗಿದೆ. ಆದರೆ, ಅದೂ ವ್ಯರ್ಥವಾಗಿತು. ಕೊನೆಗೆ ಈ ವಿಚಾರ ಪೊಲೀಸರಿಗೆ ತಿಳಿದು ಸಂಧಾನ ಮಾಡಲು ಮುಂದಾದರೂ ಪ್ರಯೋಜನವಾಗಲಿಲ್ಲ

Vishwa News 24

Recent Posts

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

11 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

21 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

21 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

21 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

22 hours ago