Featured

ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು – Vishwanews24

ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು..

ಉತ್ತರಾಖಂಡ : ಗಂಡಿನ ಕಡೆಯವರು ಕಳುಹಿಸಿಕೊಟ್ಟ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ವಧುವು ಮದುವೆಯನ್ನೇ ರದ್ದು ಮಾಡಿದ ಘಟನೆ ಉತ್ತರಾಖಂಡ ರಾಜ್ಯದ ಹಲ್ದ್ವಾನಿಯಲ್ಲಿ ನಡೆದಿದೆ.

ಹಲ್ದ್ವಾನಿಯ ಹುಡುಗಿ ಮತ್ತು ಅಲ್ಮೋರಾದ ಯುವಕನ ಮದುವೆ ನಿಶ್ಚಿತಾರ್ಥವು ಇದೇ ವರ್ಷದ ಜೂನ್ ನಲ್ಲಿ ನಡೆದಿತ್ತು.ಮದುವೆ ಕಾರ್ಯಕ್ರಮವು ನವೆಂಬರ್ 5ರಂದು ನಡೆಯುವುದರಲ್ಲಿತ್ತು. ಅದಕ್ಕೂ ಮೊದಲು ಈ ಘಟನೆ ನಡೆದಿದೆ. ಆದರೆ ಅಕ್ಟೋಬರ್ 30ರಿಂದ ಎರಡೂ ಕುಟುಂಬಗಳು ಮದುವೆಯನ್ನು ನಿಲ್ಲಿಸಲು ನಿರ್ಧರಿಸಿದೆ.

ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 : ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24

ವರನ ತಂದೆ ಲಕ್ನೋದಿಂದ 10,000 ರೂ ಮೌಲ್ಯದ ಲೆಹೆಂಗಾವನ್ನು ಆರ್ಡರ್ ಮಾಡಿದ್ದರು.ಅದನ್ನು ಸೊಸಯಾಗುವ ಯುವತಿಗೆ ಕಳುಹಿಸಿದ್ದರು. ಆದರೆ ಯುವತಿಗೆ ಆ ಲೆಹೆಂಗಾ ಇಷ್ಟವಾಗಲಿಲ್ಲ. ಈ ವಿಚಾರ ಹುಡುಗನ ಮನೆಯವರಿಗೆ ತಿಳಿದು ವಿಷಯ ಉಲ್ಬಣಗೊಂಡಿತು. ಹುಡುಗಿ ಅಂತಿಮವಾಗಿ ತನ್ನ ವರನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.

ಈ ವೇಳೆ ವರನ ತಂದೆ ಹುಡುಗಿಗೆ ತನ್ನ ಎಟಿಎಂ ಕಾರ್ಡ್ ನೀಡಿ ಆಕೆಯ ಇಷ್ಟದ ಲೆಹೆಂಗಾ ಖರೀದಿಸುವಂತೆ ಹೇಳಿದ್ದಾಗಿ ವರದಿಯಾಗಿದೆ. ಆದರೆ, ಅದೂ ವ್ಯರ್ಥವಾಗಿತು. ಕೊನೆಗೆ ಈ ವಿಚಾರ ಪೊಲೀಸರಿಗೆ ತಿಳಿದು ಸಂಧಾನ ಮಾಡಲು ಮುಂದಾದರೂ ಪ್ರಯೋಜನವಾಗಲಿಲ್ಲ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago