ಬೆಂಗಳೂರು: ‘ವಿನಾಯಕ ದಾಮೋದರ್ ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣ. ಅವರು ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಅವರು ಗೋಹತ್ಯೆಗೆ ವಿರುದ್ಧವಾಗಿರಲಿಲ್ಲ’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದು ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಗಾಂಧಿ ಜಯಂತಿ ಪ್ರಯುಕ್ತ ಬುಧವಾರ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಸಾವರ್ಕರ್ ಮೂಲಭೂತವಾದಿಯಾಗಿದ್ದರು. ಆದರೆ, ಅವರು ಮಾಡರ್ನ್ ಕೂಡ ಆಗಿದ್ದರು. ಅವರು ಗೋಮಾಂಸ ಸೇವಿಸುತ್ತಿದ್ದರು ಎಂದೂ ಕೆಲವು ಜನ ಹೇಳುತ್ತಿದ್ದಾರೆ ಎಂದಿದ್ದರು.
ಸಾವರ್ಕರ್ ಬ್ರಾಹ್ಮಣ, ಹಾಗೆಂದು ಅವರು ಖಂಡಿತವಾಗಿಯೂ ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಮೂಲಭೂತವಾದಿಯಾಗಿದ್ದರೂ ಮಾಡರ್ನ್ ಆಗಿದ್ದ ಅವರು ದನದ ಮಾಂಸ ಸೇವನೆ ಮಾಡುತ್ತಿದ್ದರು ಎಂದು ಕೆಲವರು ಹೇಳಿದ್ದಾರೆ. ಸಾವರ್ಕರ್ ಬಹಿರಂಗವಾಗಿಯೇ ಮಾಂಸಾಹಾರ ಸೇವನೆ ಬಗ್ಗೆ ಅರಿವು ಮೂಡಿಸುತ್ತಿದ್ದರು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹಾಗೆ ನೋಡಲು ಹೋದರೆ ಮಹಾತ್ಮ ಗಾಂಧಿ ಸಸ್ಯಾಹಾರಿ. ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರವಾದ ಗೌರವ, ನಂಬಿಕೆ ಇತ್ತು. ಆದರೆ, ಅವರ ಅಭಿಪ್ರಾಯ ಬೇರೆ ರೀತಿಯಲ್ಲತ್ತು. ಅವರು ಡೆಮಾಕ್ರಟಿಕ್ ಆಗಿದ್ದರು ಎಂದು ಗುಂಡೂರಾವ್ ಹೇಳಿದ್ದರು.
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…