Featured

ವಾಜಪೇಯಿ ನಡೆದು ಬಂದ ಹಾದಿ, ನಿಮಗೆ ಗೊತ್ತಿರದ ಸತ್ಯ ಇಲ್ಲಿದೆ…

ವಾಜಪೇಯಿ ನಡೆದು ಬಂದ ಹಾದಿ, ನಿಮಗೆ ಗೊತ್ತಿರದ ಸತ್ಯ ಇಲ್ಲಿದೆ…

ವಾಜಪೇಯಿ ನಡೆದು ಬಂದ ಹಾದಿ
1951 – ಭಾರತೀಯ ಜನ ಸಂಘ್ ಪಕ್ಷದ ಸಂಸ್ಥಾಪನೆ
1957 – ಎರಡನೇ ಲೋಕಸಭೆಗೆ ಚುನಾಯಿತರಾಗಿದ್ದು
1957-77 – ಸಂಸತ್ ನಲ್ಲಿ ಭಾರತೀಯ ಜನಸಂಘ್ ಪಕ್ಷದ ನಾಯಕನಾಗಿದ್ದು
1962 – ರಾಜ್ಯ ಸಭೆಯ ಸದಸ್ಯರಾಗಿದ್ದು
1966 – 67 – ಸರ್ಕಾರಿ ಖಾತ್ರಿ ಸಮಿತಿಯ ಛೇರ್ಮನ್
1967 – ನಾಲ್ಕನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1967-70 – ಸಾರ್ವಜನಿಕ ಖಾತೆ ಸಮಿತಿಗೆ ಛೇರ್ಮನ್
1968-73 – ಭಾರತೀಯ ಜನಸಂಘ್ ಪಕ್ಷದ ಅಧ್ಯಕ್ಷರಾಗಿ
1971 – ಐದನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
1977 – ಆರನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1977 – 79 – ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾಗಿ
1977 – 80 – ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಾಗಿ
1980 – ಏಳನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
1980-86 – ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ
1980-84, 1986 ಹಾಗು 1993 – 96 – ಸಂಸತ್ ನಲ್ಲಿ ಬಿ ಜೆ ಪಿ ನಾಯಕ ರಾಗಿ
1986 – ರಾಜ್ಯಸಭಾ ಸದಸ್ಯರಾಗಿ
1988 – 90 – ಗೃಹ ಸಮಿತಿ ಸದಸ್ಯರಾಗಿ ಹಾಗು ವ್ಯಾಪಾರ ವ್ಯವಹಾರ ಸಲಹಾ ಸಮಿತಿಯ ಸದಸ್ಯರಾಗಿ
1991 – ಹತ್ತನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1991-93 – ಸಾರ್ವಜನಿಕ ಖಾತೆ ಸಮಿತಿಯ ಛೇರ್ಮನ್
1993-96 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್ ಹಾಗು ಲೋಕಸಭಾ ವಿಋಒಶ ಪಕ್ಷದ ನಾಯಕ
1996- ಹನ್ನೊಂದನೇ ಲೋಕಸಭೆಗೆ ಮರುಚುನಾಯಿತ
16 ಮೇ 1996 – 31 ಮೇ 1996 – ಭಾರತದ ಪ್ರಧಾನ ಮಂತ್ರಿಯಾಗಿ
1996-97 – ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ
1997-98 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್
1998 – ಹನ್ನೆರಡನೆ ಲೋಕಸಭೆಗೆ ಮರುಚುನಾಯಿತರಾಗಿದ್ದು
1998-99 – ಭಾರತದ ಪ್ರಧಾನ ಮಂತ್ರಿಗಳು, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು ಹಾಗು ಹಂಚಿಕೆಯಾಗದೆ ಉಳಿಕೆಯಾದ ಖಾತೆಗಳ ಸಚಿವರು
1999 – ಹದಿಮೂರನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
13 ಅಕ್ಟೋಬರ್ 1999 ರಿಂದ 13 ಮೇ 2004 ರವರೆಗೆ – ಭಾರತದ ಪ್ರಧಾನ ಮಂತ್ರಿಗಳಾಗಿ
2004 – ಹದಿನಾಲ್ಕನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
2005 – ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ
ಪ್ರಶಸ್ತಿ/ಗೌರವ/ ಸನ್ಮಾನಗಳು
1992 ರಲ್ಲಿ, ಪದ್ಮ ವಿಭೂಷಣ.
1994 ರಲ್ಲಿ, ಲೋಕಮಾನ್ಯ ತಿಲಕ್ ಪ್ರಶಸ್ತಿ.
1994 ರಲ್ಲಿ, ಉತ್ತಮ ರಾಜಕೀಯ ಪಟು ಗೌರವ.
1994 ರಲ್ಲಿ, ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ.
2015 ರಲ್ಲಿ ಭಾರತ ರತ್ನ ಪ್ರಶಸ್ತಿ.[೬][೭]
2015 ರಲ್ಲಿ, ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿ.
Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

14 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

17 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago