Featured

ವಾಜಪೇಯಿ ನಡೆದು ಬಂದ ಹಾದಿ, ನಿಮಗೆ ಗೊತ್ತಿರದ ಸತ್ಯ ಇಲ್ಲಿದೆ…

ವಾಜಪೇಯಿ ನಡೆದು ಬಂದ ಹಾದಿ, ನಿಮಗೆ ಗೊತ್ತಿರದ ಸತ್ಯ ಇಲ್ಲಿದೆ…

ವಾಜಪೇಯಿ ನಡೆದು ಬಂದ ಹಾದಿ
1951 – ಭಾರತೀಯ ಜನ ಸಂಘ್ ಪಕ್ಷದ ಸಂಸ್ಥಾಪನೆ
1957 – ಎರಡನೇ ಲೋಕಸಭೆಗೆ ಚುನಾಯಿತರಾಗಿದ್ದು
1957-77 – ಸಂಸತ್ ನಲ್ಲಿ ಭಾರತೀಯ ಜನಸಂಘ್ ಪಕ್ಷದ ನಾಯಕನಾಗಿದ್ದು
1962 – ರಾಜ್ಯ ಸಭೆಯ ಸದಸ್ಯರಾಗಿದ್ದು
1966 – 67 – ಸರ್ಕಾರಿ ಖಾತ್ರಿ ಸಮಿತಿಯ ಛೇರ್ಮನ್
1967 – ನಾಲ್ಕನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1967-70 – ಸಾರ್ವಜನಿಕ ಖಾತೆ ಸಮಿತಿಗೆ ಛೇರ್ಮನ್
1968-73 – ಭಾರತೀಯ ಜನಸಂಘ್ ಪಕ್ಷದ ಅಧ್ಯಕ್ಷರಾಗಿ
1971 – ಐದನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
1977 – ಆರನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1977 – 79 – ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾಗಿ
1977 – 80 – ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಾಗಿ
1980 – ಏಳನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
1980-86 – ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ
1980-84, 1986 ಹಾಗು 1993 – 96 – ಸಂಸತ್ ನಲ್ಲಿ ಬಿ ಜೆ ಪಿ ನಾಯಕ ರಾಗಿ
1986 – ರಾಜ್ಯಸಭಾ ಸದಸ್ಯರಾಗಿ
1988 – 90 – ಗೃಹ ಸಮಿತಿ ಸದಸ್ಯರಾಗಿ ಹಾಗು ವ್ಯಾಪಾರ ವ್ಯವಹಾರ ಸಲಹಾ ಸಮಿತಿಯ ಸದಸ್ಯರಾಗಿ
1991 – ಹತ್ತನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1991-93 – ಸಾರ್ವಜನಿಕ ಖಾತೆ ಸಮಿತಿಯ ಛೇರ್ಮನ್
1993-96 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್ ಹಾಗು ಲೋಕಸಭಾ ವಿಋಒಶ ಪಕ್ಷದ ನಾಯಕ
1996- ಹನ್ನೊಂದನೇ ಲೋಕಸಭೆಗೆ ಮರುಚುನಾಯಿತ
16 ಮೇ 1996 – 31 ಮೇ 1996 – ಭಾರತದ ಪ್ರಧಾನ ಮಂತ್ರಿಯಾಗಿ
1996-97 – ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ
1997-98 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್
1998 – ಹನ್ನೆರಡನೆ ಲೋಕಸಭೆಗೆ ಮರುಚುನಾಯಿತರಾಗಿದ್ದು
1998-99 – ಭಾರತದ ಪ್ರಧಾನ ಮಂತ್ರಿಗಳು, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು ಹಾಗು ಹಂಚಿಕೆಯಾಗದೆ ಉಳಿಕೆಯಾದ ಖಾತೆಗಳ ಸಚಿವರು
1999 – ಹದಿಮೂರನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
13 ಅಕ್ಟೋಬರ್ 1999 ರಿಂದ 13 ಮೇ 2004 ರವರೆಗೆ – ಭಾರತದ ಪ್ರಧಾನ ಮಂತ್ರಿಗಳಾಗಿ
2004 – ಹದಿನಾಲ್ಕನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
2005 – ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ
ಪ್ರಶಸ್ತಿ/ಗೌರವ/ ಸನ್ಮಾನಗಳು
1992 ರಲ್ಲಿ, ಪದ್ಮ ವಿಭೂಷಣ.
1994 ರಲ್ಲಿ, ಲೋಕಮಾನ್ಯ ತಿಲಕ್ ಪ್ರಶಸ್ತಿ.
1994 ರಲ್ಲಿ, ಉತ್ತಮ ರಾಜಕೀಯ ಪಟು ಗೌರವ.
1994 ರಲ್ಲಿ, ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ.
2015 ರಲ್ಲಿ ಭಾರತ ರತ್ನ ಪ್ರಶಸ್ತಿ.[೬][೭]
2015 ರಲ್ಲಿ, ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿ.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago