Featured

ವಾಜಪೇಯಿ ನಡೆದು ಬಂದ ಹಾದಿ, ನಿಮಗೆ ಗೊತ್ತಿರದ ಸತ್ಯ ಇಲ್ಲಿದೆ…

ವಾಜಪೇಯಿ ನಡೆದು ಬಂದ ಹಾದಿ, ನಿಮಗೆ ಗೊತ್ತಿರದ ಸತ್ಯ ಇಲ್ಲಿದೆ…

ವಾಜಪೇಯಿ ನಡೆದು ಬಂದ ಹಾದಿ
1951 – ಭಾರತೀಯ ಜನ ಸಂಘ್ ಪಕ್ಷದ ಸಂಸ್ಥಾಪನೆ
1957 – ಎರಡನೇ ಲೋಕಸಭೆಗೆ ಚುನಾಯಿತರಾಗಿದ್ದು
1957-77 – ಸಂಸತ್ ನಲ್ಲಿ ಭಾರತೀಯ ಜನಸಂಘ್ ಪಕ್ಷದ ನಾಯಕನಾಗಿದ್ದು
1962 – ರಾಜ್ಯ ಸಭೆಯ ಸದಸ್ಯರಾಗಿದ್ದು
1966 – 67 – ಸರ್ಕಾರಿ ಖಾತ್ರಿ ಸಮಿತಿಯ ಛೇರ್ಮನ್
1967 – ನಾಲ್ಕನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1967-70 – ಸಾರ್ವಜನಿಕ ಖಾತೆ ಸಮಿತಿಗೆ ಛೇರ್ಮನ್
1968-73 – ಭಾರತೀಯ ಜನಸಂಘ್ ಪಕ್ಷದ ಅಧ್ಯಕ್ಷರಾಗಿ
1971 – ಐದನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
1977 – ಆರನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1977 – 79 – ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾಗಿ
1977 – 80 – ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಾಗಿ
1980 – ಏಳನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
1980-86 – ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ
1980-84, 1986 ಹಾಗು 1993 – 96 – ಸಂಸತ್ ನಲ್ಲಿ ಬಿ ಜೆ ಪಿ ನಾಯಕ ರಾಗಿ
1986 – ರಾಜ್ಯಸಭಾ ಸದಸ್ಯರಾಗಿ
1988 – 90 – ಗೃಹ ಸಮಿತಿ ಸದಸ್ಯರಾಗಿ ಹಾಗು ವ್ಯಾಪಾರ ವ್ಯವಹಾರ ಸಲಹಾ ಸಮಿತಿಯ ಸದಸ್ಯರಾಗಿ
1991 – ಹತ್ತನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1991-93 – ಸಾರ್ವಜನಿಕ ಖಾತೆ ಸಮಿತಿಯ ಛೇರ್ಮನ್
1993-96 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್ ಹಾಗು ಲೋಕಸಭಾ ವಿಋಒಶ ಪಕ್ಷದ ನಾಯಕ
1996- ಹನ್ನೊಂದನೇ ಲೋಕಸಭೆಗೆ ಮರುಚುನಾಯಿತ
16 ಮೇ 1996 – 31 ಮೇ 1996 – ಭಾರತದ ಪ್ರಧಾನ ಮಂತ್ರಿಯಾಗಿ
1996-97 – ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ
1997-98 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್
1998 – ಹನ್ನೆರಡನೆ ಲೋಕಸಭೆಗೆ ಮರುಚುನಾಯಿತರಾಗಿದ್ದು
1998-99 – ಭಾರತದ ಪ್ರಧಾನ ಮಂತ್ರಿಗಳು, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು ಹಾಗು ಹಂಚಿಕೆಯಾಗದೆ ಉಳಿಕೆಯಾದ ಖಾತೆಗಳ ಸಚಿವರು
1999 – ಹದಿಮೂರನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
13 ಅಕ್ಟೋಬರ್ 1999 ರಿಂದ 13 ಮೇ 2004 ರವರೆಗೆ – ಭಾರತದ ಪ್ರಧಾನ ಮಂತ್ರಿಗಳಾಗಿ
2004 – ಹದಿನಾಲ್ಕನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
2005 – ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ
ಪ್ರಶಸ್ತಿ/ಗೌರವ/ ಸನ್ಮಾನಗಳು
1992 ರಲ್ಲಿ, ಪದ್ಮ ವಿಭೂಷಣ.
1994 ರಲ್ಲಿ, ಲೋಕಮಾನ್ಯ ತಿಲಕ್ ಪ್ರಶಸ್ತಿ.
1994 ರಲ್ಲಿ, ಉತ್ತಮ ರಾಜಕೀಯ ಪಟು ಗೌರವ.
1994 ರಲ್ಲಿ, ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ.
2015 ರಲ್ಲಿ ಭಾರತ ರತ್ನ ಪ್ರಶಸ್ತಿ.[೬][೭]
2015 ರಲ್ಲಿ, ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿ.
Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

17 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

26 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

44 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

49 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

56 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago