ನವದೆಹಲಿ : ವಾಡಿಕೆಗೂ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶವಾಗಿದೆ. ಭಾರತೀಯ ಹವಾಮಾನ ಇಲಾಖೆ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಆದರೆ 3 ದಿನದ ಮೊದಲೇ ಮುಂಗಾರು ಪ್ರವೇಶವಾಗಿದ್ದು ರೈತರು ಮೊಗದಲ್ಲಿ ಖುಷಿ ತಂದಿದೆ.
ಸಾಮಾನ್ಯವಾಗಿ ಭಾರತದಲ್ಲಿ ಜೂನ್ 1 ರಂದು ಮುಂಗಾರು ಮಳೆ ಭಾರತವನ್ನು ಪ್ರವೇಶಿಸುತ್ತದೆ. ಆದರೆ ಈ ಬಾರಿ ನೈರುತ್ಯ ಮಾನ್ಸೂನ್ ಕೇರಳದಲ್ಲಿ ಸಾಮಾನ್ಯ ದಿನಾಂಕಕ್ಕಿಂತ 8 ದಿನಗಳು ಮುಂಚಿತವಾಗಿ ಪ್ರಾರಂಭವಾಗಿರುವುದು ವಿಶೇಷ.
ಈ ಹಿಂದೆ 2009 ರಲ್ಲಿ ಮೇ 23ಕ್ಕೆ ಮುಂಗಾರು ಮಳೆ ಪ್ರವೇಶವಾಗಿತ್ತು. 2023 ರಲ್ಲಿ ಜೂನ್ 9, 2024ರಲ್ಲಿ ಮೇ 30 ರಂದು ಮುಂಗಾರು ಪ್ರವೇಶವಾಗಿತ್ತು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…