Featured

ವಾದ ವಿವಾದಗಳಲ್ಲಿ ಎಚ್ಚರಿಕೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವಾದ ವಿವಾದಗಳಲ್ಲಿ ಎಚ್ಚರಿಕೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಕೆಲಸಗಳು ಯಶಸ್ವಿಯಾಗಲಿವೆ, ಆಭರಣ ತಯಾರಿಸುವವರಿಗೆ ಬೇಡಿಕೆ, ಸಾಲಗಾರರ ಕಿರಿಕಿರಿ

ವೃಷಭ : ವಿವಾಹಕಾಂಕ್ಷಿಗಳಿಗೆ ಶುಭ, ನಟನಾ ರಂಗದಲ್ಲಿ ಅವಕಾಶಗಳು ಲಭ್ಯ, ಕುಟುಂಬದಲ್ಲಿ ಒಮ್ಮತವಿರುತ್ತದೆ

ಮಿಥುನ : ಸುಂದರ ತಾಣಗಳಿಗೆ ಭೇಟಿ, ಆಸ್ತಿ ವಿಷಯದಲ್ಲಿ ಲಾಭ, ಪ್ರಯಾಣದಿಂದ ದೇಹಾಲಸ್ಯ

ಕಟಕ : ಧೈರ್ಯದಿಂದ ವರ್ತಿಸಿ, ಆಕಸ್ಮಿಕ ಧನ ಲಾಭ, ವಿದ್ಯಾಭ್ಯಾಸದಲ್ಲಿ ಹಿನ್ನಡೆ

ಸಿಂಹ : ಆರೋಗ್ಯದಲ್ಲಿ ಸುಧಾರಣೆ, ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ, ಮೇಧಾವಿ ಜನರಿಂದ ಕೆಲಸ ಸುಲಭ

ಕನ್ಯಾ : ವಿದ್ಯಾರ್ಥಿಗಳಿಗೆ ಅಪಶಸ್ಸು, ಅನವಶ್ಯಕ ಭೀತಿ ಕಾಡುತ್ತದೆ, ವಾದ ವಿವಾದಗಳಲ್ಲಿ ಎಚ್ಚರಿಕೆ

ತುಲಾ : ದೇವತಾ ಆರಾಧನೆಯಲ್ಲಿ ಒಲವು, ಆಕಸ್ಮಿಕ ಧನ ಲಾಭ, ಶಿಕ್ಷಣದಲ್ಲಿ ಏರಿಳಿತ

ವೃಶ್ಚಿಕ : ಶಿಕ್ಷಕರಿಗೆ ಶುಭ, ಸಾರಿಗೆ ವ್ಯವಸ್ಥೆದಾರರಿಗೆ ಆದಾಯ, ಅತಿಯಾದ ಆತ್ಮವಿಶ್ವಾಸ ಬೇಡ

ಧನು : ಶ್ರಮ ಹೆಚ್ಚಾಗಲಿದೆ, ಆಪ್ತರು ದೂರಾಗುತ್ತಾರೆ, ವೃತ್ತಿಯಲ್ಲಿ ಶುಭ

ಮಕರ : ಪತ್ನಿಗೆ ಅನಾರೋಗ್ಯ, ಹಿರಿಯರಿಂದ ಧನ ಸಹಾಯ, ಸಹೋದರರೊಂದಿಗೆ ಸಾಮರಸ್ಯ

ಕುಂಭ : ಕಂಪ್ಯೂಟರ್ ವ್ಯಾಪಾರಿಗಳಿಗೆ ದೈಹಿಕ ತೊಂದರೆ, ಇಷ್ಟ ಕಾರ್ಯಗಳಲ್ಲಿ ಸಿದ್ಧಿ, ಹಿರಿಯರಿಂದ ಆಶೀರ್ವಾದ

ಮೀನ : ಉದ್ಯೋಗಕಾಂಕ್ಷಿಗಳಿಗೆ ಯಶಸ್ಸು, ವಸ್ತ್ರ ವಿನ್ಯಾಸಕರಿಗೆ ಹೆಚ್ಚು ಬೇಡಿಕೆ, ವಿದ್ಯಾರ್ಥಿಗಳಿಗೆ ಹಿನ್ನಡೆ

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

4 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

6 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

6 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

6 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

7 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago