Featured

ವಾದ ವಿವಾದಗಳಲ್ಲಿ ಎಚ್ಚರಿಕೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವಾದ ವಿವಾದಗಳಲ್ಲಿ ಎಚ್ಚರಿಕೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಕೆಲಸಗಳು ಯಶಸ್ವಿಯಾಗಲಿವೆ, ಆಭರಣ ತಯಾರಿಸುವವರಿಗೆ ಬೇಡಿಕೆ, ಸಾಲಗಾರರ ಕಿರಿಕಿರಿ

ವೃಷಭ : ವಿವಾಹಕಾಂಕ್ಷಿಗಳಿಗೆ ಶುಭ, ನಟನಾ ರಂಗದಲ್ಲಿ ಅವಕಾಶಗಳು ಲಭ್ಯ, ಕುಟುಂಬದಲ್ಲಿ ಒಮ್ಮತವಿರುತ್ತದೆ

ಮಿಥುನ : ಸುಂದರ ತಾಣಗಳಿಗೆ ಭೇಟಿ, ಆಸ್ತಿ ವಿಷಯದಲ್ಲಿ ಲಾಭ, ಪ್ರಯಾಣದಿಂದ ದೇಹಾಲಸ್ಯ

ಕಟಕ : ಧೈರ್ಯದಿಂದ ವರ್ತಿಸಿ, ಆಕಸ್ಮಿಕ ಧನ ಲಾಭ, ವಿದ್ಯಾಭ್ಯಾಸದಲ್ಲಿ ಹಿನ್ನಡೆ

ಸಿಂಹ : ಆರೋಗ್ಯದಲ್ಲಿ ಸುಧಾರಣೆ, ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ, ಮೇಧಾವಿ ಜನರಿಂದ ಕೆಲಸ ಸುಲಭ

ಕನ್ಯಾ : ವಿದ್ಯಾರ್ಥಿಗಳಿಗೆ ಅಪಶಸ್ಸು, ಅನವಶ್ಯಕ ಭೀತಿ ಕಾಡುತ್ತದೆ, ವಾದ ವಿವಾದಗಳಲ್ಲಿ ಎಚ್ಚರಿಕೆ

ತುಲಾ : ದೇವತಾ ಆರಾಧನೆಯಲ್ಲಿ ಒಲವು, ಆಕಸ್ಮಿಕ ಧನ ಲಾಭ, ಶಿಕ್ಷಣದಲ್ಲಿ ಏರಿಳಿತ

ವೃಶ್ಚಿಕ : ಶಿಕ್ಷಕರಿಗೆ ಶುಭ, ಸಾರಿಗೆ ವ್ಯವಸ್ಥೆದಾರರಿಗೆ ಆದಾಯ, ಅತಿಯಾದ ಆತ್ಮವಿಶ್ವಾಸ ಬೇಡ

ಧನು : ಶ್ರಮ ಹೆಚ್ಚಾಗಲಿದೆ, ಆಪ್ತರು ದೂರಾಗುತ್ತಾರೆ, ವೃತ್ತಿಯಲ್ಲಿ ಶುಭ

ಮಕರ : ಪತ್ನಿಗೆ ಅನಾರೋಗ್ಯ, ಹಿರಿಯರಿಂದ ಧನ ಸಹಾಯ, ಸಹೋದರರೊಂದಿಗೆ ಸಾಮರಸ್ಯ

ಕುಂಭ : ಕಂಪ್ಯೂಟರ್ ವ್ಯಾಪಾರಿಗಳಿಗೆ ದೈಹಿಕ ತೊಂದರೆ, ಇಷ್ಟ ಕಾರ್ಯಗಳಲ್ಲಿ ಸಿದ್ಧಿ, ಹಿರಿಯರಿಂದ ಆಶೀರ್ವಾದ

ಮೀನ : ಉದ್ಯೋಗಕಾಂಕ್ಷಿಗಳಿಗೆ ಯಶಸ್ಸು, ವಸ್ತ್ರ ವಿನ್ಯಾಸಕರಿಗೆ ಹೆಚ್ಚು ಬೇಡಿಕೆ, ವಿದ್ಯಾರ್ಥಿಗಳಿಗೆ ಹಿನ್ನಡೆ

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

22 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

23 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

24 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

24 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

24 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

24 hours ago