ಮೇಷ : ಕೆಲಸಗಳು ಯಶಸ್ವಿಯಾಗಲಿವೆ, ಆಭರಣ ತಯಾರಿಸುವವರಿಗೆ ಬೇಡಿಕೆ, ಸಾಲಗಾರರ ಕಿರಿಕಿರಿ
ವೃಷಭ : ವಿವಾಹಕಾಂಕ್ಷಿಗಳಿಗೆ ಶುಭ, ನಟನಾ ರಂಗದಲ್ಲಿ ಅವಕಾಶಗಳು ಲಭ್ಯ, ಕುಟುಂಬದಲ್ಲಿ ಒಮ್ಮತವಿರುತ್ತದೆ
ಮಿಥುನ : ಸುಂದರ ತಾಣಗಳಿಗೆ ಭೇಟಿ, ಆಸ್ತಿ ವಿಷಯದಲ್ಲಿ ಲಾಭ, ಪ್ರಯಾಣದಿಂದ ದೇಹಾಲಸ್ಯ
ಕಟಕ : ಧೈರ್ಯದಿಂದ ವರ್ತಿಸಿ, ಆಕಸ್ಮಿಕ ಧನ ಲಾಭ, ವಿದ್ಯಾಭ್ಯಾಸದಲ್ಲಿ ಹಿನ್ನಡೆ
ಸಿಂಹ : ಆರೋಗ್ಯದಲ್ಲಿ ಸುಧಾರಣೆ, ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ, ಮೇಧಾವಿ ಜನರಿಂದ ಕೆಲಸ ಸುಲಭ
ಕನ್ಯಾ : ವಿದ್ಯಾರ್ಥಿಗಳಿಗೆ ಅಪಶಸ್ಸು, ಅನವಶ್ಯಕ ಭೀತಿ ಕಾಡುತ್ತದೆ, ವಾದ ವಿವಾದಗಳಲ್ಲಿ ಎಚ್ಚರಿಕೆ
ತುಲಾ : ದೇವತಾ ಆರಾಧನೆಯಲ್ಲಿ ಒಲವು, ಆಕಸ್ಮಿಕ ಧನ ಲಾಭ, ಶಿಕ್ಷಣದಲ್ಲಿ ಏರಿಳಿತ
ವೃಶ್ಚಿಕ : ಶಿಕ್ಷಕರಿಗೆ ಶುಭ, ಸಾರಿಗೆ ವ್ಯವಸ್ಥೆದಾರರಿಗೆ ಆದಾಯ, ಅತಿಯಾದ ಆತ್ಮವಿಶ್ವಾಸ ಬೇಡ
ಧನು : ಶ್ರಮ ಹೆಚ್ಚಾಗಲಿದೆ, ಆಪ್ತರು ದೂರಾಗುತ್ತಾರೆ, ವೃತ್ತಿಯಲ್ಲಿ ಶುಭ
ಮಕರ : ಪತ್ನಿಗೆ ಅನಾರೋಗ್ಯ, ಹಿರಿಯರಿಂದ ಧನ ಸಹಾಯ, ಸಹೋದರರೊಂದಿಗೆ ಸಾಮರಸ್ಯ
ಕುಂಭ : ಕಂಪ್ಯೂಟರ್ ವ್ಯಾಪಾರಿಗಳಿಗೆ ದೈಹಿಕ ತೊಂದರೆ, ಇಷ್ಟ ಕಾರ್ಯಗಳಲ್ಲಿ ಸಿದ್ಧಿ, ಹಿರಿಯರಿಂದ ಆಶೀರ್ವಾದ
ಮೀನ : ಉದ್ಯೋಗಕಾಂಕ್ಷಿಗಳಿಗೆ ಯಶಸ್ಸು, ವಸ್ತ್ರ ವಿನ್ಯಾಸಕರಿಗೆ ಹೆಚ್ಚು ಬೇಡಿಕೆ, ವಿದ್ಯಾರ್ಥಿಗಳಿಗೆ ಹಿನ್ನಡೆ
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…