Featured

ವಾಪಸ್ಸು ನನ್ನ ತಾಯಿ ನೆಲಕ್ಕೆ ಕರೆದುಕೊಂಡು ಹೋದ ಕಾಂತಾರ – ಕ್ಲೈಮ್ಯಾಕ್ಸ್ ನೋಡಿ ರೋಮಾಂಚನವಾಯಿತು ; ಕಾಂತಾರ’ಕ್ಕೆ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಮೆಚ್ಚುಗೆ – Vishwanews24

ವಾಪಸ್ಸು ನನ್ನ ತಾಯಿ ನೆಲಕ್ಕೆ ಕರೆದುಕೊಂಡು ಹೋದ ಕಾಂತಾರ – ಕ್ಲೈಮ್ಯಾಕ್ಸ್ ನೋಡಿ ರೋಮಾಂಚನವಾಯಿತು ; ಕಾಂತಾರ’ಕ್ಕೆ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಮೆಚ್ಚುಗೆ

ಮುಂಬೈ : ಕಾಂತಾರ ಸಿನೆಮಾ ಇದೀಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ಸಿನೆಮಾ ನೋಡಿದವರು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. ದೇಶದ ಬಹುತೇಕ ನಟರು ನಟಿಯರು ಸಿನೆಮಾ ನೋಡಿ ತಮ್ಮ ತಮ್ಮ ಅನಿಸಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಕಾಂತಾರ ಸಿನೆಮಾ ನೋಡಿ ರಿಷಬ್ ನಟನೆಯನ್ನು ಕೊಂಡಾಡಿದ್ದಾರೆ.

ಮೂಲತಃ ಕರಾವಳಿಯ ಹುಡುಗಿಯಾಗಿರುವ ಶಿಲ್ಪಾ ಶೆಟ್ಟಿ ಕಾಂತಾರ ಚಿತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಬಣ್ಣಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಓ ಮೈ ಗಾಡ್ ಎಂದು ಅಚ್ಚರಿಯ ಮೂಲಕವೇ ಸಿನಿಮಾದ ಬಗ್ಗೆ ಅನಿಸಿಕೆಗಳನ್ನು ಬರೆದಿದ್ದು,

‘ಕಾಂತಾರ ಚಿತ್ರವನ್ನು ಇದೀಗ ಚಿತ್ರಮಂದಿರದಲ್ಲಿ ನೋಡಿದೆ. ನರೇಟಿವ್ ಅದ್ಭುತವಾಗಿದೆ. ಕ್ಲೈಮ್ಯಾಕ್ಸ್ ನೋಡಿ ರೋಮಾಂಚನವಾಯಿತು ಎಂದ ಅವರು ಈ ಚಿತ್ರ ಸಿನಿಮಾ ಪ್ರೇಕ್ಷಕರನ್ನು ಬೇರೆ ಜಗತ್ತಿಗೆ ಕರೆದುಕೊಂಡು ಹೋಗುತ್ತದೆ. ನಾನು ಮೂಲತಃ ಅದೇ ನಾಡಿನವಳು ಆಗಿದ್ದರಿಂದ, ವಾಪಸ್ಸು ನನ್ನ ತಾಯಿ ನೆಲಕ್ಕೆ ನನ್ನನ್ನು ಸಿನಿಮಾ ಕರೆದುಕೊಂಡು ಹೋಯಿತು ಎಂದು ಬರೆದುಕೊಂಡಿದ್ದಾರೆ.

ಪ್ರಪ್ರಥಮ ಬಾರಿಗೆ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಮಾದ್ ಸಯಮೀಂದ್ರ ತೀರ್ಥ ಸ್ವಾಮೀಜಿ : Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago