Featured

ವಾಯುಪಡೆಗೆ ಹೊಸ ಶಕ್ತಿಯಾಗಿ ಮುಂದಿನ ತಿಂಗಳು ಭಾರತೀಯ ಸೇನೆಯನ್ನು ಸೇರಿಕೊಳ್ಳಲಿವೆ ಸೀಹಾಕ್ ಹೆಲಿಕಾಪ್ಟರ್ -Vishwanews24

ವಾಯುಪಡೆಗೆ ಹೊಸ ಶಕ್ತಿಯಾಗಿ ಮುಂದಿನ ತಿಂಗಳು ಭಾರತೀಯ ಸೇನೆಯನ್ನು ಸೇರಿಕೊಳ್ಳಲಿವೆ ಸೀಹಾಕ್ ಹೆಲಿಕಾಪ್ಟರ್ -Vishwanews24

ಹೊಸದಿಲ್ಲಿ : ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನ ನೌಕಾಬಲ ವೃದ್ಧಿಸಿಕೊಳ್ಳುತ್ತಿರುವುದು ಮತ್ತು ಹೆಚ್ಚು ಜಲಾಂತರ್ಗಾಮಿಗಳನ್ನು ನಿಯೋಜಿಸುತ್ತಿರುವ ಹಿನ್ನೆಲೆಯಲ್ಲಿ ವಾಯುಪಡೆಗೆ ಹೊಸ ಶಕ್ತಿಯಾಗಿ ಮೂರು 24 ಎಂಎಚ್-60 ಆರ್ ಸೀಹಾಕ್ ಹೆಲಿಕಾಪ್ಟರ್ಗಳು ಮುಂದಿನ ತಿಂಗಳು ಭಾರತೀಯ ಸೇನೆಯನ್ನು ಸೇರಿಕೊಳ್ಳಲಿವೆ.

ಹಿಂದೂ ಮಹಾಸಾಗರದಲ್ಲಿ ಭಾರತೀಯ ವಾಯುಪಡೆಯ ಜಲಾಂತರ್ಗಾಮಿ ನಿರೋಧಕ ಸಮರ ಸಾಮರ್ಥ್ಯವನ್ನು ಈ ಹೆಲಿಕಾಪ್ಟರ್ ಗಳ ಸೇರ್ಪಡೆ ಹೆಚ್ಚಿಸಲಿದೆ.ಅಮೆರಿಕ ಮೂಲದ ಸಿಕೊಸ್ಕಿ-ಲಾಕ್ ಹೀಡ್ ಮಾರ್ಟಿನ್ ಈ ಹೆಲಿಕಾಪ್ಟರ್ ಗಳನ್ನು ತಯಾರಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago