Featured

ವಾಯುಪಡೆಗೆ ಹೊಸ ಶಕ್ತಿಯಾಗಿ ಮುಂದಿನ ತಿಂಗಳು ಭಾರತೀಯ ಸೇನೆಯನ್ನು ಸೇರಿಕೊಳ್ಳಲಿವೆ ಸೀಹಾಕ್ ಹೆಲಿಕಾಪ್ಟರ್ -Vishwanews24

ವಾಯುಪಡೆಗೆ ಹೊಸ ಶಕ್ತಿಯಾಗಿ ಮುಂದಿನ ತಿಂಗಳು ಭಾರತೀಯ ಸೇನೆಯನ್ನು ಸೇರಿಕೊಳ್ಳಲಿವೆ ಸೀಹಾಕ್ ಹೆಲಿಕಾಪ್ಟರ್ -Vishwanews24

ಹೊಸದಿಲ್ಲಿ : ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನ ನೌಕಾಬಲ ವೃದ್ಧಿಸಿಕೊಳ್ಳುತ್ತಿರುವುದು ಮತ್ತು ಹೆಚ್ಚು ಜಲಾಂತರ್ಗಾಮಿಗಳನ್ನು ನಿಯೋಜಿಸುತ್ತಿರುವ ಹಿನ್ನೆಲೆಯಲ್ಲಿ ವಾಯುಪಡೆಗೆ ಹೊಸ ಶಕ್ತಿಯಾಗಿ ಮೂರು 24 ಎಂಎಚ್-60 ಆರ್ ಸೀಹಾಕ್ ಹೆಲಿಕಾಪ್ಟರ್ಗಳು ಮುಂದಿನ ತಿಂಗಳು ಭಾರತೀಯ ಸೇನೆಯನ್ನು ಸೇರಿಕೊಳ್ಳಲಿವೆ.

ಹಿಂದೂ ಮಹಾಸಾಗರದಲ್ಲಿ ಭಾರತೀಯ ವಾಯುಪಡೆಯ ಜಲಾಂತರ್ಗಾಮಿ ನಿರೋಧಕ ಸಮರ ಸಾಮರ್ಥ್ಯವನ್ನು ಈ ಹೆಲಿಕಾಪ್ಟರ್ ಗಳ ಸೇರ್ಪಡೆ ಹೆಚ್ಚಿಸಲಿದೆ.ಅಮೆರಿಕ ಮೂಲದ ಸಿಕೊಸ್ಕಿ-ಲಾಕ್ ಹೀಡ್ ಮಾರ್ಟಿನ್ ಈ ಹೆಲಿಕಾಪ್ಟರ್ ಗಳನ್ನು ತಯಾರಿಸಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago