Featured

ವಾಯುಪಡೆಗೆ ಹೊಸ ಶಕ್ತಿಯಾಗಿ ಮುಂದಿನ ತಿಂಗಳು ಭಾರತೀಯ ಸೇನೆಯನ್ನು ಸೇರಿಕೊಳ್ಳಲಿವೆ ಸೀಹಾಕ್ ಹೆಲಿಕಾಪ್ಟರ್ -Vishwanews24

ವಾಯುಪಡೆಗೆ ಹೊಸ ಶಕ್ತಿಯಾಗಿ ಮುಂದಿನ ತಿಂಗಳು ಭಾರತೀಯ ಸೇನೆಯನ್ನು ಸೇರಿಕೊಳ್ಳಲಿವೆ ಸೀಹಾಕ್ ಹೆಲಿಕಾಪ್ಟರ್ -Vishwanews24

ಹೊಸದಿಲ್ಲಿ : ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನ ನೌಕಾಬಲ ವೃದ್ಧಿಸಿಕೊಳ್ಳುತ್ತಿರುವುದು ಮತ್ತು ಹೆಚ್ಚು ಜಲಾಂತರ್ಗಾಮಿಗಳನ್ನು ನಿಯೋಜಿಸುತ್ತಿರುವ ಹಿನ್ನೆಲೆಯಲ್ಲಿ ವಾಯುಪಡೆಗೆ ಹೊಸ ಶಕ್ತಿಯಾಗಿ ಮೂರು 24 ಎಂಎಚ್-60 ಆರ್ ಸೀಹಾಕ್ ಹೆಲಿಕಾಪ್ಟರ್ಗಳು ಮುಂದಿನ ತಿಂಗಳು ಭಾರತೀಯ ಸೇನೆಯನ್ನು ಸೇರಿಕೊಳ್ಳಲಿವೆ.

ಹಿಂದೂ ಮಹಾಸಾಗರದಲ್ಲಿ ಭಾರತೀಯ ವಾಯುಪಡೆಯ ಜಲಾಂತರ್ಗಾಮಿ ನಿರೋಧಕ ಸಮರ ಸಾಮರ್ಥ್ಯವನ್ನು ಈ ಹೆಲಿಕಾಪ್ಟರ್ ಗಳ ಸೇರ್ಪಡೆ ಹೆಚ್ಚಿಸಲಿದೆ.ಅಮೆರಿಕ ಮೂಲದ ಸಿಕೊಸ್ಕಿ-ಲಾಕ್ ಹೀಡ್ ಮಾರ್ಟಿನ್ ಈ ಹೆಲಿಕಾಪ್ಟರ್ ಗಳನ್ನು ತಯಾರಿಸಿದೆ.

Vishwa News 24

Recent Posts

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago