Featured

ವಾಯುಪಡೆ ಸ್ಟೇಷನ್‍ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ಹೊಸ ಇತಿಹಾಸ ಸೃಷ್ಟಿಸಿದ ತಂದೆ- ಮಗಳು – Vishwanews24

ವಾಯುಪಡೆ ಸ್ಟೇಷನ್‍ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ಹೊಸ ಇತಿಹಾಸ ಸೃಷ್ಟಿಸಿದ ತಂದೆ- ಮಗಳು

ಬೀದರ್: ಬೀದರ್ ಜಿಲ್ಲೆಯ ವಾಯುಪಡೆ ಸ್ಟೇಷನ್‍ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ತಂದೆ- ಮಗಳು ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಬೀದರ್‌ನ ಐಎಎಫ್ ಸ್ಟೇಷನ್‍ನಲ್ಲಿ ತಂದೆ- ಮಗಳ ಜೋಡಿ ಹಾಕ್- 132 ವಿಮಾನ ಒಟ್ಟಿಗೆ ಹಾರಿಸಿದೆ. ಈ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಯಾಗಿದೆ.

ಫ್ಲೈಯಿಂಗ್ ಆಫೀಸರ್ ಮಗಳು ಅನನ್ಯಾ ಶರ್ಮಾ ಹಾಗೂ ಏರ್ ಕಮಾಂಡರ್ ತಂದೆ ಸಂಜಯ್ ಶರ್ಮಾರಿಂದ ಮೊದಲ ಬಾರಿಗೆ ಈ ಇತಿಹಾಸ ಸೃಷ್ಟಿಸಲಾಗಿದೆ. ಭಾರತೀಯ ವಾಯು ಪಡೆಯಲ್ಲಿ ಈ ಸಾಧನೆ ಮಾಡಿದ ಮೊದಲ ತಂದೆ- ಮಗಳ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಮಗಳು ಅನನ್ಯಾ ಉನ್ನತ ಯುದ್ಧ ವಿಮಾನದಲ್ಲಿ ಪದವಿ ಪಡೆದು ತರಬೇತಿ ಪಡೆಯುತ್ತಿರುವ ಮೊದಲ ತರಬೇತುದಾರರಾಗಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

17 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

18 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

18 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

18 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

19 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago