ವಾರಣಾಸಿ, : ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಜಯ್ ರೈ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
2014 ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ವಿರುದ್ಧ 49 ವರ್ಷ ವಯಸ್ಸಿನ ಅಜಯ್ ರೈ ಅವರನ್ನೇ ಕಾಂಗ್ರೆಸ್ ಕಣಕ್ಕಿಳಿಸಿತ್ತು.
ಈ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು 5,81,022 ಮತಗಳನ್ನು ಪಡೆದರೆ, ಅರವಿಂದ್ ಕೇಜ್ರಿವಾಲ್ 2,09,238 ಮತಗಳನ್ನು ಪಡೆದಿದ್ದರು. ಅಜಯ್ ರೈ ಕೇವಲ 75,614 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದರು.
ಐದು ಬಾರಿ ಶಾಸಕರಾಗಿದ್ದ ಅಜಯ್ ರೈ ಮೊದಲಿಗೆ ಬಿಜೆಪಿಯಲ್ಲೇ ಇದ್ದವರು. 2009 ರ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗದ ಕಾರಣ, ಸಮಾಜವಾದಿ ಪಕ್ಷದಿಂದ ವಾರಣಾಸಿಯಿಂದಲೇ ಸ್ಪರ್ಧಿಸಿ ಸೋತಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…