ಲಖನೌ: ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವೀಡಿಯೋ ಮಾಡಿದ್ದ ಗಡಿ ಭದ್ರತಾ ಪಡೆಯ ಮಾಜಿ ತೇಜ್ ಬಹದ್ದೂರ್ ಯಾದವ್ ವಾರಾಣಸಿಯಲ್ಲಿ ಪ್ರಧಾನಮಂತ್ರಿ ನರೇಂಂದ್ರ ಮೋದಿ ವಿರುದ್ಧ ಕಣಕ್ಕಿಳಿದಿದ್ದರು. ಆದರೆ ಈಗ ಅವರ ನಾಮಪತ್ರ ತಿರಸ್ಕಾರವಾಗಿದೆ.
ಅಮಾನತುಗೊಂಡಿರುವ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಗೆ ಮಂಗಳವಾರ ಚುನಾವಣಾ ಆಯೋಗ ನೊಟೀಸ್ ನೀಡಿತ್ತು. ಸೇನೆ ಬಗ್ಗೆ ವಾಟ್ಸ್ ಅಪ್ ಸೆಲ್ಫಿ ವಿಡಿಯೋ ಕಳುಹಿಸಿ ಸುದ್ದಿಯಾಗಿದ್ದ ತೇಜ್ ಬಹದ್ದೂರ್ ಯಾದವ್ ಎರಡನೇ ಬಾರಿ ವಿಡಿಯೋ ಹಾಕಿದಾಗ ಸೇನೆಯಿಂದ ವಜಾಗೊಂಡಿದ್ದರು.
ಸಮಾಜವಾದಿ ಪಕ್ಷದಿಂದ ನಾಮಪತ್ರ ಸಲ್ಲಿಸುವ ಮೊದಲೇ ತೇಜ್ ಬಹದ್ದೂರ್ ಯಾದವ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆ ನಾಮಪತ್ರದಲ್ಲಿ ಸೇನೆಯಿಂದ ವಜಾಗೊಂಡ ಸಂಗತಿಯನ್ನು ಉಲ್ಲೇಖಿಸಿದ್ದರು. ಎರಡನೇ ನಾಮಪತ್ರದಲ್ಲಿ ಆ ವಿಚಾರವಿಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಹಾಗೂ ಬಿಎಸ್ಎಫ್ ನಿಂದ ಎನ್ಒಸಿ ತರುವಂತೆ ಸೂಚನೆ ನೀಡಿತ್ತು. ಆದ್ರೆ ತೇಜ್ ಬಹದ್ದೂರ್ ಯಾದವ್ ನಿಗದಿತ ಸಮಯಕ್ಕೆ ನೊಟೀಸ್ ಗೆ ಉತ್ತರ ನೀಡದ ಕಾರಣ ನಾಮಪತ್ರ ತಿರಸ್ಕೃತಗೊಂಡಿದೆ ಎನ್ನಲಾಗಿದೆ..
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…