Featured

ವಾಹನ ಚಲಾವಣೆಯಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವಾಹನ ಚಲಾವಣೆಯಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಕಟ್ಟಡ ಕಾರ್ಮಿಕರಿಗೆ ಶುಭ, ಪಾರಂಪರಿಕ ವ್ಯವಹಾರದಲ್ಲಿ ನಷ್ಟ, ಆರೋಗ್ಯದಲ್ಲಿ ತೊಂದರೆ.

ವೃಷಭ: ಸಾಲಬಾಧೆ, ಮನಸ್ಸಿನಲ್ಲಿ ಚಂಚಲ, ಕಾರ್ಯದಲ್ಲಿ ವಿಫಲ.

ಮಿಥುನ: ಉದ್ಯೋಗದಲ್ಲಿ ಒತ್ತಡ, ಪತ್ನಿಯ ಹೊಸ ಯೋಜನೆಗೆ ಅಡೆತಡೆ, ವ್ಯಾಪಾರದಲ್ಲಿ ಹೆಚ್ಚಿನ ಲಾಭವಿರುವುದಿಲ್ಲ.

ಕಟಕ: ಆಸ್ತಿ ವಿವಾದ ಪರಿಹಾರ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಮಾಜದಲ್ಲಿ ಗೌರವ.

ಸಿಂಹ: ವಿದ್ಯಾರ್ಥಿಗಳಿಗೆ ಶುಭ, ಮಕ್ಕಳ ಆರೋಗ್ಯದಿಂದ ಸಮಸ್ಯೆ, ಒಳ್ಳೆಯತನದ ದುರುಪಯೋಗ.

ಕನ್ಯಾ: ಉದ್ಯೋಗದಲ್ಲಿ ಒತ್ತಡ, ಅನಾರೋಗ್ಯ, ವ್ಯಾಪಾರದಲ್ಲಿ ಪ್ರಗತಿ.

ತುಲಾ: ಕುಟುಂಬದೊಂದಿಗೆ ಪ್ರವಾಸ ಕೈಗೊಳ್ಳುವಿರಿ, ಕುಟುಂಬ ವರ್ಗದಲ್ಲಿ ಸ್ಥಾನಮಾನ, ಸ್ನೇಹಿತರಿಂದ ಸಿಹಿ ಸುದ್ದಿ.

ವೃಶ್ಚಿಕ: ಪ್ರವಾಸದಿಂದ ಸಂತೋಷ, ವಿದ್ಯಾರ್ಥಿಗಳಿಗೆ ಸರಾಸರಿ, ವ್ಯಾಪಾರ ವ್ಯವಹಾರದಲ್ಲಿ ಲಾಭ.

ಧನು: ವಾಹನ ಚಲಾವಣೆಯಲ್ಲಿ ಎಚ್ಚರ, ದೈನಂದಿನ ಕೆಲಸಗಳಲ್ಲಿ ಯಶಸ್ಸು, ಮಂಗಳ ಕಾರ್ಯ ನಡೆಯುಲಿದೆ.

ಮಕರ: ಆಸ್ತಿ ಮಾರಾಟ ಸಂಭವ, ಭೋಗ ವಸ್ತು ಖರೀದಿಗಾಗಿ ಹಣವ್ಯಯ, ಮಕ್ಕಳಿಂದ ಮನಸ್ಸಿಗೆ ಅಶಾಂತಿ.

ಕುಂಭ: ಭೂ ವ್ಯಾಪಾರಿಗಳಿಗೆ ನೆಮ್ಮದಿ, ಪತ್ನಿಯ ಆರೋಗ್ಯದಲ್ಲಿ ಸುಧಾರಣೆ, ಶೈಕ್ಷಣಿಕ ಖಾತೆ ಕೆಲಸದಲ್ಲಿರುವವರಿಗೆ ಬಡ್ತಿ.

ಮೀನ: ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ, ಹಣಕಾಸಿನಲ್ಲಿ ಸುಧಾರಣೆ ಸಹೋದರರಿಂದ ಸಹಾಯ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago