Featured

ವಾಹನ ಚಲಾವಣೆಯಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವಾಹನ ಚಲಾವಣೆಯಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಕಟ್ಟಡ ಕಾರ್ಮಿಕರಿಗೆ ಶುಭ, ಪಾರಂಪರಿಕ ವ್ಯವಹಾರದಲ್ಲಿ ನಷ್ಟ, ಆರೋಗ್ಯದಲ್ಲಿ ತೊಂದರೆ.

ವೃಷಭ: ಸಾಲಬಾಧೆ, ಮನಸ್ಸಿನಲ್ಲಿ ಚಂಚಲ, ಕಾರ್ಯದಲ್ಲಿ ವಿಫಲ.

ಮಿಥುನ: ಉದ್ಯೋಗದಲ್ಲಿ ಒತ್ತಡ, ಪತ್ನಿಯ ಹೊಸ ಯೋಜನೆಗೆ ಅಡೆತಡೆ, ವ್ಯಾಪಾರದಲ್ಲಿ ಹೆಚ್ಚಿನ ಲಾಭವಿರುವುದಿಲ್ಲ.

ಕಟಕ: ಆಸ್ತಿ ವಿವಾದ ಪರಿಹಾರ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಮಾಜದಲ್ಲಿ ಗೌರವ.

ಸಿಂಹ: ವಿದ್ಯಾರ್ಥಿಗಳಿಗೆ ಶುಭ, ಮಕ್ಕಳ ಆರೋಗ್ಯದಿಂದ ಸಮಸ್ಯೆ, ಒಳ್ಳೆಯತನದ ದುರುಪಯೋಗ.

ಕನ್ಯಾ: ಉದ್ಯೋಗದಲ್ಲಿ ಒತ್ತಡ, ಅನಾರೋಗ್ಯ, ವ್ಯಾಪಾರದಲ್ಲಿ ಪ್ರಗತಿ.

ತುಲಾ: ಕುಟುಂಬದೊಂದಿಗೆ ಪ್ರವಾಸ ಕೈಗೊಳ್ಳುವಿರಿ, ಕುಟುಂಬ ವರ್ಗದಲ್ಲಿ ಸ್ಥಾನಮಾನ, ಸ್ನೇಹಿತರಿಂದ ಸಿಹಿ ಸುದ್ದಿ.

ವೃಶ್ಚಿಕ: ಪ್ರವಾಸದಿಂದ ಸಂತೋಷ, ವಿದ್ಯಾರ್ಥಿಗಳಿಗೆ ಸರಾಸರಿ, ವ್ಯಾಪಾರ ವ್ಯವಹಾರದಲ್ಲಿ ಲಾಭ.

ಧನು: ವಾಹನ ಚಲಾವಣೆಯಲ್ಲಿ ಎಚ್ಚರ, ದೈನಂದಿನ ಕೆಲಸಗಳಲ್ಲಿ ಯಶಸ್ಸು, ಮಂಗಳ ಕಾರ್ಯ ನಡೆಯುಲಿದೆ.

ಮಕರ: ಆಸ್ತಿ ಮಾರಾಟ ಸಂಭವ, ಭೋಗ ವಸ್ತು ಖರೀದಿಗಾಗಿ ಹಣವ್ಯಯ, ಮಕ್ಕಳಿಂದ ಮನಸ್ಸಿಗೆ ಅಶಾಂತಿ.

ಕುಂಭ: ಭೂ ವ್ಯಾಪಾರಿಗಳಿಗೆ ನೆಮ್ಮದಿ, ಪತ್ನಿಯ ಆರೋಗ್ಯದಲ್ಲಿ ಸುಧಾರಣೆ, ಶೈಕ್ಷಣಿಕ ಖಾತೆ ಕೆಲಸದಲ್ಲಿರುವವರಿಗೆ ಬಡ್ತಿ.

ಮೀನ: ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ, ಹಣಕಾಸಿನಲ್ಲಿ ಸುಧಾರಣೆ ಸಹೋದರರಿಂದ ಸಹಾಯ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

8 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

9 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

9 hours ago