Featured

ವಾಹನ ಚಲಾವಣೆಯಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವಾಹನ ಚಲಾವಣೆಯಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಕಟ್ಟಡ ಕಾರ್ಮಿಕರಿಗೆ ಶುಭ, ಪಾರಂಪರಿಕ ವ್ಯವಹಾರದಲ್ಲಿ ನಷ್ಟ, ಆರೋಗ್ಯದಲ್ಲಿ ತೊಂದರೆ.

ವೃಷಭ: ಸಾಲಬಾಧೆ, ಮನಸ್ಸಿನಲ್ಲಿ ಚಂಚಲ, ಕಾರ್ಯದಲ್ಲಿ ವಿಫಲ.

ಮಿಥುನ: ಉದ್ಯೋಗದಲ್ಲಿ ಒತ್ತಡ, ಪತ್ನಿಯ ಹೊಸ ಯೋಜನೆಗೆ ಅಡೆತಡೆ, ವ್ಯಾಪಾರದಲ್ಲಿ ಹೆಚ್ಚಿನ ಲಾಭವಿರುವುದಿಲ್ಲ.

ಕಟಕ: ಆಸ್ತಿ ವಿವಾದ ಪರಿಹಾರ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಮಾಜದಲ್ಲಿ ಗೌರವ.

ಸಿಂಹ: ವಿದ್ಯಾರ್ಥಿಗಳಿಗೆ ಶುಭ, ಮಕ್ಕಳ ಆರೋಗ್ಯದಿಂದ ಸಮಸ್ಯೆ, ಒಳ್ಳೆಯತನದ ದುರುಪಯೋಗ.

ಕನ್ಯಾ: ಉದ್ಯೋಗದಲ್ಲಿ ಒತ್ತಡ, ಅನಾರೋಗ್ಯ, ವ್ಯಾಪಾರದಲ್ಲಿ ಪ್ರಗತಿ.

ತುಲಾ: ಕುಟುಂಬದೊಂದಿಗೆ ಪ್ರವಾಸ ಕೈಗೊಳ್ಳುವಿರಿ, ಕುಟುಂಬ ವರ್ಗದಲ್ಲಿ ಸ್ಥಾನಮಾನ, ಸ್ನೇಹಿತರಿಂದ ಸಿಹಿ ಸುದ್ದಿ.

ವೃಶ್ಚಿಕ: ಪ್ರವಾಸದಿಂದ ಸಂತೋಷ, ವಿದ್ಯಾರ್ಥಿಗಳಿಗೆ ಸರಾಸರಿ, ವ್ಯಾಪಾರ ವ್ಯವಹಾರದಲ್ಲಿ ಲಾಭ.

ಧನು: ವಾಹನ ಚಲಾವಣೆಯಲ್ಲಿ ಎಚ್ಚರ, ದೈನಂದಿನ ಕೆಲಸಗಳಲ್ಲಿ ಯಶಸ್ಸು, ಮಂಗಳ ಕಾರ್ಯ ನಡೆಯುಲಿದೆ.

ಮಕರ: ಆಸ್ತಿ ಮಾರಾಟ ಸಂಭವ, ಭೋಗ ವಸ್ತು ಖರೀದಿಗಾಗಿ ಹಣವ್ಯಯ, ಮಕ್ಕಳಿಂದ ಮನಸ್ಸಿಗೆ ಅಶಾಂತಿ.

ಕುಂಭ: ಭೂ ವ್ಯಾಪಾರಿಗಳಿಗೆ ನೆಮ್ಮದಿ, ಪತ್ನಿಯ ಆರೋಗ್ಯದಲ್ಲಿ ಸುಧಾರಣೆ, ಶೈಕ್ಷಣಿಕ ಖಾತೆ ಕೆಲಸದಲ್ಲಿರುವವರಿಗೆ ಬಡ್ತಿ.

ಮೀನ: ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ, ಹಣಕಾಸಿನಲ್ಲಿ ಸುಧಾರಣೆ ಸಹೋದರರಿಂದ ಸಹಾಯ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

7 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

8 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

9 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

9 hours ago