ನವದೆಹಲಿ: ವಿಐಪಿ ಹಜ್ ಕೋಟಾಗೆ ಅಂತ್ಯಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿಂದೆ ವಿಶೇಷ ಕೋಟಾದಡಿ ಹಜ್ ಯಾತ್ರೆಗೆ ತೆರಳಲು ವಿಐಪಿಗಳಿಗೆ ಸೀಟು ಮೀಸಲಿಡಲಾಗುತಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವೆ ಸ್ಮತಿ ಇರಾನಿ, “ವಿಐಪಿ ಸಂಸ್ಕೃತಿಗೆ ಅಂತ್ಯಹಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮದ ಭಾಗವಾಗಿ ಹಜ್ ಯಾತ್ರೆಗೆ ಇದ್ದ ವಿಐಪಿ ವಿಶೇಷ ಕೋಟಾ ರದ್ದುಪಡಿಸಲಾಗಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಈ ಕ್ರಮ ಜಾರಿಗೊಳಿಲಾಗಿತ್ತು,’ ಎಂದು ಹೇಳಿದರು.“2012ರಲ್ಲಿ ಆರಂಭವಾದ ವಿಐಪಿ ಹಜ್ ಕೋಟಾ ಅಡಿ ಸುಮಾರು 5,000 ಸೀಟುಗಳನ್ನು ಮೀಸಲಿಡಲಾಗಿತ್ತು.
ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ, ಹಜ್ ಸಮಿತಿ ಮತ್ತು ಉನ್ನತ ಸಂವಿಧಾನ ಹುದ್ದೆಗಳಿಗೆ ಈ ವಿಶೇಷ ಮೀಸಲು ಕೋಟಾ ನಿಗದಿಪಡಿಸಲಾಗಿತ್ತು. ಸರ್ಕಾರದಲ್ಲಿ ಪರಿಚಯ ಇದ್ದರೆ, ಶಿಫಾರಸು ಮೂಲಕ ಅಂತಹವರಿಗೆ ಸೀಟು ನೀಡಲಾಗುತಿತ್ತು. ಇದೀಗ ಈ ಪದ್ಧತಿಗೆ ಅಂತ್ಯಹಾಡಿದ್ದೇವೆ,’ ಎಂದರು.
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…