ನವದೆಹಲಿ: ವಿಐಪಿ ಹಜ್ ಕೋಟಾಗೆ ಅಂತ್ಯಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿಂದೆ ವಿಶೇಷ ಕೋಟಾದಡಿ ಹಜ್ ಯಾತ್ರೆಗೆ ತೆರಳಲು ವಿಐಪಿಗಳಿಗೆ ಸೀಟು ಮೀಸಲಿಡಲಾಗುತಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವೆ ಸ್ಮತಿ ಇರಾನಿ, “ವಿಐಪಿ ಸಂಸ್ಕೃತಿಗೆ ಅಂತ್ಯಹಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮದ ಭಾಗವಾಗಿ ಹಜ್ ಯಾತ್ರೆಗೆ ಇದ್ದ ವಿಐಪಿ ವಿಶೇಷ ಕೋಟಾ ರದ್ದುಪಡಿಸಲಾಗಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಈ ಕ್ರಮ ಜಾರಿಗೊಳಿಲಾಗಿತ್ತು,’ ಎಂದು ಹೇಳಿದರು.“2012ರಲ್ಲಿ ಆರಂಭವಾದ ವಿಐಪಿ ಹಜ್ ಕೋಟಾ ಅಡಿ ಸುಮಾರು 5,000 ಸೀಟುಗಳನ್ನು ಮೀಸಲಿಡಲಾಗಿತ್ತು.
ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ, ಹಜ್ ಸಮಿತಿ ಮತ್ತು ಉನ್ನತ ಸಂವಿಧಾನ ಹುದ್ದೆಗಳಿಗೆ ಈ ವಿಶೇಷ ಮೀಸಲು ಕೋಟಾ ನಿಗದಿಪಡಿಸಲಾಗಿತ್ತು. ಸರ್ಕಾರದಲ್ಲಿ ಪರಿಚಯ ಇದ್ದರೆ, ಶಿಫಾರಸು ಮೂಲಕ ಅಂತಹವರಿಗೆ ಸೀಟು ನೀಡಲಾಗುತಿತ್ತು. ಇದೀಗ ಈ ಪದ್ಧತಿಗೆ ಅಂತ್ಯಹಾಡಿದ್ದೇವೆ,’ ಎಂದರು.
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…
ಕ್ಯಾನ್ಸರ್ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್…
ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ.…
ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…
ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ…
ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್ ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…