ನವದೆಹಲಿ: ವಿಐಪಿ ಹಜ್ ಕೋಟಾಗೆ ಅಂತ್ಯಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿಂದೆ ವಿಶೇಷ ಕೋಟಾದಡಿ ಹಜ್ ಯಾತ್ರೆಗೆ ತೆರಳಲು ವಿಐಪಿಗಳಿಗೆ ಸೀಟು ಮೀಸಲಿಡಲಾಗುತಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವೆ ಸ್ಮತಿ ಇರಾನಿ, “ವಿಐಪಿ ಸಂಸ್ಕೃತಿಗೆ ಅಂತ್ಯಹಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮದ ಭಾಗವಾಗಿ ಹಜ್ ಯಾತ್ರೆಗೆ ಇದ್ದ ವಿಐಪಿ ವಿಶೇಷ ಕೋಟಾ ರದ್ದುಪಡಿಸಲಾಗಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಈ ಕ್ರಮ ಜಾರಿಗೊಳಿಲಾಗಿತ್ತು,’ ಎಂದು ಹೇಳಿದರು.“2012ರಲ್ಲಿ ಆರಂಭವಾದ ವಿಐಪಿ ಹಜ್ ಕೋಟಾ ಅಡಿ ಸುಮಾರು 5,000 ಸೀಟುಗಳನ್ನು ಮೀಸಲಿಡಲಾಗಿತ್ತು.
ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ, ಹಜ್ ಸಮಿತಿ ಮತ್ತು ಉನ್ನತ ಸಂವಿಧಾನ ಹುದ್ದೆಗಳಿಗೆ ಈ ವಿಶೇಷ ಮೀಸಲು ಕೋಟಾ ನಿಗದಿಪಡಿಸಲಾಗಿತ್ತು. ಸರ್ಕಾರದಲ್ಲಿ ಪರಿಚಯ ಇದ್ದರೆ, ಶಿಫಾರಸು ಮೂಲಕ ಅಂತಹವರಿಗೆ ಸೀಟು ನೀಡಲಾಗುತಿತ್ತು. ಇದೀಗ ಈ ಪದ್ಧತಿಗೆ ಅಂತ್ಯಹಾಡಿದ್ದೇವೆ,’ ಎಂದರು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…