ಮೋಹನ್ ರಾಜ್ ಎಂಬಾತ ಮಹಿಳೆಗೆ ಬಾಳು ಕೊಡೋದಾಗಿ ಮದ್ವೆ ಆಗಿದ್ದ. ಮಗು ಕೂಡ ಆಗಿತ್ತು. ಆ ಬಳಿಕ ಹೊಸ ಮನೆ ಕಟ್ಟಿ ಹೊಸ ಜೀವನ ಶುರು ಮಾಡೋಣ ಅಂತಿದ್ದ ಮೋಹನ ಮಹಿಳೆಯಿಂದ ಹಣ ಪೀಕಿದ್ದ. ಚಿನ್ನಾಭರಣ ಸೇರಿ 36 ಲಕ್ಷ ಹಣ ಪಡೆದು ಎಸ್ಕೇಪ್ ಆಗಿದ್ದಾನೆ. ಇದೀಗ ನ್ಯಾಯಕ್ಕಾಗಿ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಮೋಹನ್ ರಾಜ್ ಮತ್ತು ಮಹಿಳೆ 10 ವರ್ಷಗಳಿಂದ ಪರಿಚಿತರು. 2022 ರಲ್ಲಿ ಮಹಿಳೆ ಜೊತೆಗೆ ಮೋಹನ್ ರಾಜ್ ವಿವಾಹ ನಡೆದಿದ್ದು. 2023 ರಲ್ಲಿ ದಂಪತಿಗೆ ಒಂದು ಹೆಣ್ಣು ಮಗು ಕೂಡ ಆಗಿತ್ತು. ಬಳಿಕ 2025 ರಲ್ಲಿ ಮನೆ ಬಿಟ್ಟು ಹೋದವನು ನಾಪತ್ತೆಯಾಗಿದ್ದಾನೆ. ಈ ಪ್ರಕರಣ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…