ಬೆಂಗಳೂರು: ವಿಜಯಪುರದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ಕೊಟ್ಟಿರುವ ನೋಟಿಸನ್ನು ವಾಪಸ್ ಪಡೆಯೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಜಯಪುರದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ಕೊಟ್ಟಿರುವ ನೋಟಿಸ್ ವಿಚಾರವಾಗಿ ಕೊನೆಗೂ ಸಿಎಂ ಸಿದ್ದರಾಮಯ್ಯ ಮೌನ ಮುರಿದಿದ್ದು, ಮೊದಲ ಬಾರಿಗೆ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾವುದೇ ರೈತರನ್ನ ಸರ್ಕಾರ ಒಕ್ಕಲು ಎಬ್ಬಿಸಲ್ಲ. ಸೋಮವಾರ ಮೂರು ಜನ ಸಚಿವರು ಸುದ್ದಿಗೋಷ್ಠಿ ಮಾಡಿ ಮಾತನಾಡಿದ್ದಾರೆ. ವಿಜಯಪುರದಲ್ಲಿ ಯಾವುದೇ ರೈತರನ್ನು ಒಕ್ಕಲೆಬ್ಬಿಸೋದಿಲ್ಲ. ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಸ್ಪಷ್ಟಪಡಿಸಿದರು.
ಇನ್ನು ಯಾದಗಿರಿ ಮತ್ತು ಧಾರವಾಡದಲ್ಲಿ ರೈತರಿಗೆ ನೋಟಿಸ್ ಕೊಟ್ಟಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದರ ಬಗ್ಗೆ ನೋಡುತ್ತೇನೆ. ಕಂದಾಯ ಸಚಿವರಿಗೆ ಅದನ್ನು ಪರಿಶೀಲಿಸಲು ತಿಳಿಸುತ್ತೇನೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…