ವಿಜಯಪುರ: ರಾಜ್ಯದಲ್ಲಿ ಸಾವರ್ಕರ್ ಪರ-ವಿರೋಧ ವಾದ ತಾರಕಕ್ಕೇರುತ್ತಿರುವ ನಡುವೆಯೇ ವಿಜಯಪುರದ ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೋ ರಾರಾಜಿಸಿದೆ.
ಜಲನಗರದ ಕಚೇರಿ ಗೋಡೆಗಳ ಮೇಲೆ ಸಾವರ್ಕರ್ ಭಾವಚಿತ್ರ ಪ್ರತ್ಯಕ್ಷವಾಗಿದೆ. ರಾತ್ರೋರಾತ್ರಿ ಸಾವರ್ಕರ್ ಫೋಟೋ ಪ್ರತ್ಯಕ್ಷವಾಗಿದ್ದು, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ್ ನೇತೃತ್ವದಲ್ಲಿ ಕೃತ್ಯ ನಡೆಸಲಾಗಿದೆ ಎಂಬ ಆರೋಪವಿದೆ. ಈ ವಿವಾದ ಮತ್ತಷ್ಟು ತಾರಕಕ್ಕೇರುವ ಸಾಧ್ಯತೆಯನ್ನು ಅರಿತ ಪೊಲೀಸರು ಫೋಟೋಗಳನ್ನು ತೆರವುಗೊಳಿಸಿದ್ದಾರೆ.
ಸಾವರ್ಕರ್ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಂತೆ ರಾಜ್ಯದ ವಿವಿಧೆಡೆ ಸಾವರ್ಕರ್ ಫ್ಲೆಕ್ಸ್, ಫೋಟೋ ಹಾಕುವ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ. ಕೆಲದಿನಗಳ ಹಿಂದೆ ಸಿದ್ದರಾಮಯ್ಯ ಮಡಿಕೇರಿ ಪ್ರವಾಸ ಕೈಗೊಂಡಿದ್ದಾಗ ಸಾವರ್ಕರ್ ಫೋಟೋ ಪ್ರದರ್ಶಿಸಿ ಅವರ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…