ವಿಜಯಪುರ: ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ವ್ಯಕ್ತಿಯೊಬ್ಬ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ.
ಸಲೀಂ ತಿಕೋಟ್ಕರ್ (55) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಲೀಂ ತಿಕ್ಕೋಟ್ಕರ್ ವಿಶ್ವ ವಿಖ್ಯಾತ ಗೋಳಗುಮ್ಮಟದ ವೀಕ್ಷಿಸಲೆಂದು ಬಂದಿದ್ದ. ಎಲ್ಲರ ಜೊತೆ ಸಲೀಂ ಸರತಿ ಸಾಲಿನಲ್ಲಿ ನಿಂತು ಅಂತಸ್ತಿನ ಮೇಲ್ಭಾಗಕ್ಕೆ ಹೋಗಿದ್ದಾನೆ. ಈ ವೇಳೆ ಗೋಳಗುಮ್ಮಟದ ಅಂತಸ್ತಿನ ಮೇಲಿನಿಂದ ಆವರಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ : ನಟ ಅನಂತ್ ನಾಗ್ – Vishwanews24
ಘಟನೆಯು ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಲೀಂ ಆತ್ಮಹತ್ಯೆ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…