ವಿಜಯಪುರ: ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ವ್ಯಕ್ತಿಯೊಬ್ಬ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ.
ಸಲೀಂ ತಿಕೋಟ್ಕರ್ (55) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಲೀಂ ತಿಕ್ಕೋಟ್ಕರ್ ವಿಶ್ವ ವಿಖ್ಯಾತ ಗೋಳಗುಮ್ಮಟದ ವೀಕ್ಷಿಸಲೆಂದು ಬಂದಿದ್ದ. ಎಲ್ಲರ ಜೊತೆ ಸಲೀಂ ಸರತಿ ಸಾಲಿನಲ್ಲಿ ನಿಂತು ಅಂತಸ್ತಿನ ಮೇಲ್ಭಾಗಕ್ಕೆ ಹೋಗಿದ್ದಾನೆ. ಈ ವೇಳೆ ಗೋಳಗುಮ್ಮಟದ ಅಂತಸ್ತಿನ ಮೇಲಿನಿಂದ ಆವರಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ : ನಟ ಅನಂತ್ ನಾಗ್ – Vishwanews24
ಘಟನೆಯು ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಲೀಂ ಆತ್ಮಹತ್ಯೆ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…