ಬೆಳ್ತಂಗಡಿ: ನಳಿನ್ ಕುಮಾರ್ ಅವರ ಸರಕಾರವೇ ಕೇಂದ್ರದಲ್ಲಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ವಿಜಯ ಬ್ಯಾಂಕನ್ನು ಮುಚ್ಚಿಸಿದ್ದೇ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ವಿಜಯ ಬ್ಯಾಂಕ್ ಮುಚ್ಚಬೇಕಾದ ಯಾವುದೇ ಅನಿವಾರ್ಯತೆ ಇರಲಿಲ್ಲ. ಅದನ್ನು ರಕ್ಷಣೆ ಮಾಡಲು ಬಿಜೆಪಿ ನೇತ್ರತ್ವದ ಕೇಂದ್ರ ಸರಕಾರದಿಂದ ಆಗಲಿಲ್ಲ. ಆರ್ಥಿಕವಾದ ವ್ಯವಸ್ಥೆಯನ್ನೇ ಉಳಿಸಿಕೊಳ್ಳಲು ಇವರಿಂದ ಆಗಿಲ್ಲ. ಬಹುಶಃ ನಾನು ನಳಿನ್, ಸದಾನಂದ ಗೌಡ, ಶೋಭಾ ಕರಂದ್ಲಾಜೆ ಸ್ಥಾನದಲ್ಲಿ ಇದ್ದಿದ್ದರೆ, ಆ ನಿರ್ಣಯ ಮಾಡಿದ ದಿನನೇ ರಾಜೀನಾಮೆ ಕೊಡುತ್ತಿದ್ದೆ ಎಂದು ಹೇಳಿದರು.
ಆ ಕೆಲಸ ಇವರು ಮಾಡಿಲ್ಲ. ಅವರು ಈ ಕ್ಷೇತ್ರದಲ್ಲಿ ರಾಜ್ಯದಿಂದ ಪ್ರತಿನಿಧಿಸುವ ಹಕ್ಕನ್ನ, ಅಧಿಕಾರ ಕಳೆದುಕೊಂಡಿದ್ದಾರೆ. ಅಚ್ಛೇ ದಿನ್ ಅನ್ನುವ ವಿಚಾರ ಚರ್ಚೆ ನಡೀತಾ ಇತ್ತು. ಏನು ಅಚ್ಛೇ ದಿನ ಅಂತ ಮತದಾರರು ಅವರಿಗೆ ಕೇಳಬೇಕು. ಮೂವರೂ ರಾಜೀನಾಮೆ ಕೊಡಲಿ ಎಂದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…