Featured

ವಿಜಯ ಬ್ಯಾಂಕನ್ನು ಮುಚ್ಚಿಸಿದ್ದೇ ಕೇಂದ್ರ ಸರಕಾರದ ದೊಡ್ಡ ಸಾಧನೆ : ಡಿಕೆಶಿ – Vishwanews24

ಬೆಳ್ತಂಗಡಿನಳಿನ್‌ ಕುಮಾರ್‌ ಅವರ ಸರಕಾರವೇ ಕೇಂದ್ರದಲ್ಲಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ವಿಜಯ ಬ್ಯಾಂಕನ್ನು ಮುಚ್ಚಿಸಿದ್ದೇ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.

ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿಜಯ ಬ್ಯಾಂಕನ್ನು ಉಳಿಸಿಕೊಂಡು ಬರೋಡ ಬ್ಯಾಂಕನ್ನು ವಿಲೀನ ಮಾಡಬಹುದಿತ್ತು. ವಿಜಯ ಬ್ಯಾಂಕ್‌ ವಿಲೀನ ಇಡೀ ಜಿಲ್ಲೆ, ರಾಜ್ಯಕ್ಕೆ ಅವಮಾನವಾಗಿದೆ. ನಳಿನ್‌ ಕುಮಾರ್‌ ಅವರ ಸರಕಾರವೇ ಕೇಂದ್ರದಲ್ಲಿದ್ದರೂ ವಿಜಯ ಬ್ಯಾಂಕ್ ಉಳಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ವಿಜಯ ಬ್ಯಾಂಕ್‌ ಮುಚ್ಚಬೇಕಾದ ಯಾವುದೇ ಅನಿವಾರ್ಯತೆ ಇರಲಿಲ್ಲ. ಅದನ್ನು ರಕ್ಷಣೆ ಮಾಡಲು ಬಿಜೆಪಿ ನೇತ್ರತ್ವದ ಕೇಂದ್ರ ಸರಕಾರದಿಂದ ಆಗಲಿಲ್ಲ. ಆರ್ಥಿಕವಾದ ವ್ಯವಸ್ಥೆಯನ್ನೇ ಉಳಿಸಿಕೊಳ್ಳಲು ಇವರಿಂದ ಆಗಿಲ್ಲ. ಬಹುಶಃ ನಾನು ನಳಿನ್‌, ಸದಾನಂದ ಗೌಡ, ಶೋಭಾ ಕರಂದ್ಲಾಜೆ ಸ್ಥಾನದಲ್ಲಿ ಇದ್ದಿದ್ದರೆ, ಆ ನಿರ್ಣಯ ಮಾಡಿದ ದಿನನೇ ರಾಜೀನಾಮೆ ಕೊಡುತ್ತಿದ್ದೆ ಎಂದು ಹೇಳಿದರು.

ಆ ಕೆಲಸ ಇವರು ಮಾಡಿಲ್ಲ. ಅವರು ಈ ಕ್ಷೇತ್ರದಲ್ಲಿ ರಾಜ್ಯದಿಂದ ಪ್ರತಿನಿಧಿಸುವ ಹಕ್ಕನ್ನ, ಅಧಿಕಾರ ಕಳೆದುಕೊಂಡಿದ್ದಾರೆ. ಅಚ್ಛೇ ದಿನ್‌ ಅನ್ನುವ ವಿಚಾರ ಚರ್ಚೆ ನಡೀತಾ ಇತ್ತು. ಏನು ಅಚ್ಛೇ ದಿನ ಅಂತ ಮತದಾರರು ಅವರಿಗೆ ಕೇಳಬೇಕು. ಮೂವರೂ ರಾಜೀನಾಮೆ ಕೊಡಲಿ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago