ವಿಟ್ಲ: ಕನ್ಯಾನ ಗ್ರಾಮದ ಕಾಣಿಯೂರಿನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ ಆತ್ಮಿಕ ಸಾವನ್ನಪ್ಪಿದ್ದಾಳೆ. ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಪ್ರೀತಿಸುವಂತೆ ಪೀಡಿಸಿ, ಅವನ ಕಾಟ ತಡೆಯಲಾರದೆ ಹುಡುಗಿ ಸಾವನ್ನಪ್ಪಿದ್ದಾಳೆ, ಮೇಲ್ನೋಟಕ್ಕೆ ಆತ್ಮಹತ್ಯೆ ದಾಖಲಾಗಿದ್ದು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ವಿಶ್ವ ಹಿಂದೂ ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಹೇಳಿದ್ದಾರೆ.
ಸಾಹುಲ್ ಹಮೀದ್ ವಾಮಾಚಾರವನ್ನು ಪ್ರಯೋಗಿಸಿ, ಬೆದರಿಸಿ, ಅವಳಿಗೆ ಬುರ್ಖಾ ಹಾಕಿಸಿ ಅವಳನ್ನು ಅವನ ಕುಟುಂಬದವರ ಸಹಕಾರದಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಎಂದು ಆ ಹುಡುಗಿಯ ಮನೆಯವರು ಆರೋಪಿಸಿದ್ದಾರೆ. ಇದೊಂದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯವಾಗಿದೆ. ಹುಡುಗಿಯ ಮನೆಗೆ ಹೋಗಿ ಮನೆಯವರಿಗೆ ಸಾಂತ್ವನ ಹೇಳಿದ ಅವರು ಈ ಸಾವಿಗೆ ಕಾರಣವಾದ ಸಾಹುಲ್ ಹಮೀದ್ ಮತ್ತು ಅವನ ಮನೆಯವರನ್ನು ಕೂಡಲೇ ಬಂಧಿಸಿ ಅವರಮೇಲೆ ಕೊಲೆ ಮೊಕದ್ದಮೆ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…