ವಿಟ್ಲ : ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ.
ನವಂಬರ್ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ ಈ ಬಗ್ಗೆ ಸಂಬಂದಿಕರಲ್ಲಿ ,ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ.
ಧನರಾಜ್ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್ ನಂಬ್ರ 9008117093ನೇಯದ್ದು ಸ್ವೀಚ್ ಆಫ್ ಆಗಿರುತ್ತದೆ. ಮನೆಗೂ ಬಾರದೆ ಸಂಭಂದಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್ನನ್ನು ಪತ್ತೆಮಾಡಿ ಕೊಡಬೇಕಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…