ವಿಟ್ಲ : ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ.
ನವಂಬರ್ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ ಈ ಬಗ್ಗೆ ಸಂಬಂದಿಕರಲ್ಲಿ ,ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ.
ಧನರಾಜ್ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್ ನಂಬ್ರ 9008117093ನೇಯದ್ದು ಸ್ವೀಚ್ ಆಫ್ ಆಗಿರುತ್ತದೆ. ಮನೆಗೂ ಬಾರದೆ ಸಂಭಂದಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್ನನ್ನು ಪತ್ತೆಮಾಡಿ ಕೊಡಬೇಕಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…