ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ, ವಿಟ್ಲ ಕಲ್ಲಡ್ಕ ರಸ್ತೆ ಬದಿಯಲ್ಲಿರುವ ಕಾಣಿಕೆ ಡಬ್ಬಿಯನ್ನು ಯಾರೋ ಖದೀಮರು ಮಂಗಳವಾರ ರಾತ್ರಿ ಎಗರಿಸಿದ್ದಾರೆ.
ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ ನಡೆಯುವ ಮೆಚ್ಚಿ ಜಾತ್ರೆ ವಿಶೇಷವಾಗಿದೆ.
ಬೇರೆ ಬೇರೆ ಊರಿನ ಸಾವಿರಾರು ಭಕ್ತರು ಮೆಚ್ಚಿ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.
ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು ನಿಲ್ಲಿಸಿ ಕಾಣಿಕೆ ಹಾಕಿ ಹೋಗುತ್ತಾರೆ. ನಿನ್ನೆ ರಾತ್ರಿ ಯಾರೋ ಖದೀಮರು ಕಾಣಿಕೆ ಹುಂಡಿಯನ್ನು ಎಗರಿಸಿರುತ್ತಾರೆ. ಈ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…