ವಿಟ್ಲ: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಸಮೀಪದ ಬಜಕೂಡ್ಲು ಎಂಬಲ್ಲಿ ನಡೆದಿದೆ.
ಶ್ರಾವ್ಯ (20) ಎಂದು ಗುರುತಿಸಲಾಗಿದೆ.
ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ರಾವ್ಯ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು.
ಅ.29 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಘಟನೆ ಬಗ್ಗೆ ಪೋಲಿಸರು ದೂರು ದಾಖಲಿಸಿಕೊಂದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈಕೆ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿ ಪುತ್ರಿ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…