Featured

ವಿಟ್ಲ ಪಟ್ಟಣ ಪಂಚಾಯತ್ : ನೂತನ ಅಧ್ಯಕ್ಷರಾಗಿ ಕರುಣಾಕರ, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ ಆಯ್ಕೆ – vishwanews24

ವಿಟ್ಲ ಪಟ್ಟಣ ಪಂಚಾಯತ್ : ನೂತನ ಅಧ್ಯಕ್ಷರಾಗಿ ಕರುಣಾಕರ, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ ಆಯ್ಕೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಪ್ರಥಮ ಅವಧಿಗೆ ಅಧ್ಯಕ್ಷರಾಗಿ ಕರುಣಾಕರ ನಾಯ್ತೋಟ್ಟು, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ ಪಾಣೆಮಜಲು ಆಯ್ಕೆಯಾಗಿದ್ದಾರೆ.

ವಿಟ್ಲ ಪಟ್ಟಣ ಪಂಚಾಯತ್ ಗೆ ಚುನಾವಣೆ ನಡೆದು 2 ವರ್ಷ 8 ತಿಂಗಳು ಕಳೆದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ.

ಒಟ್ಟು 18 ವಾರ್ಡ್ ಗಳಲ್ಲಿ ಬಿಜೆಪಿ ಬೆಂಬಲಿತರು 12, ಕಾಂಗ್ರೆಸ್ ಬೆಂಬಲಿತರು 5 ಮತ್ತು ಎಸ್ ಡಿಪಿ ಐ ಬೆಂಬಲಿತರು 1 ಚುನಾಯಿತರಾಗಿದ್ದರು.

ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾಗಿತ್ತು.

ಸ್ಥಾನಕ್ಕೆ ಕರುಣಾಕರ, ಉಪಾಧ್ಯಕ್ಷ ಸ್ಥಾನಕ್ಕೆ ಸಂಗೀತಾ ಪಾಣೆಮಜಲು ನಾಮಪತ್ರ ಸಲ್ಲಿಸಿದ್ದರು. ಆದರೆ ಕಾಂಗ್ರೆಸ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾನ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಕರುಣಾಕರ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಪದ್ಮಿನಿ ನಾಮಪತ್ರ ಸ್ಪರ್ಧಿಸಿದ್ದರು.

ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಶಾಸಕ ಸಂಜೀವ ಮಠಂದೂರು ಅವರು ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

1 hour ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

2 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

2 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

2 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

6 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

7 hours ago