Featured

ವಿಟ್ಲ : ಭಾರೀ ಗಾಳಿ ಮಳೆಯಿಂದ ಕುಸಿದು ಬಿದ್ದ ಕೋಳಿ ಸಾಕಣೆ ಶೆಡ್ ; ಸಾವಿರಾರು ಕೋಳಿಗಳ ಸಾವು – vishwanews24

ಭಾರೀ ಗಾಳಿ ಮಳೆಯಿಂದಾಗಿ ಕುಸಿದು ಬಿದ್ದ ಕೋಳಿ ಸಾಕಣೆ ಶೆಡ್ ; ಸಾವಿರಾರು ಕೋಳಿಗಳ ಸಾವು

ವಿಟ್ಲ: ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಶೆಡ್ ನೆಲಕ್ಕುರುಳಿದ ಪರಿಣಾಮ ಸುಮಾರು ಒಂದೂವರೆ ಸಾವಿರ ಕೋಳಿಗಳು ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಜು.18ರ ತಡರಾತ್ರಿ ನಡೆದಿದೆ.

ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2,200 ಕೋಳಿ ಮರಿಗಳನ್ನು ಅವರು ಸಾಕುತ್ತಿದ್ದರು. ಈ ಪೈಕಿ ಬೆಳೆದಿದ್ದ ಸುಮಾರು 700 ಕೋಳಿಗಳು ಮಾರಾಟವಾಗಿದ್ದವು.

ಶೆಡ್ಡಿನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಸುಮಾರು 1500 ಕೋಳಿಗಳು ಅದರಡಿಗೆ ಸಿಲುಕಿ ಸಾವನ್ನಪ್ಪಿವೆ. ಶೆಡ್ ಸಂಪೂರ್ಣ ಧ್ವಂಸಗೊಂಡಿದ್ದು, ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

1 hour ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

1 hour ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

2 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

2 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

2 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

2 hours ago