Featured

ವಿಟ್ಲ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಢಿಕ್ಕಿ ಹೊಡೆದು ಸಂಪೂರ್ಣ ಜಖಂಗೊಂಡ ಕಾರು – vishwanews24

ವಿಟ್ಲ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಢಿಕ್ಕಿ ಹೊಡೆದು ನಜ್ಜು ಗುಜ್ಜಾದ ಕಾರು

ವಿಟ್ಲ: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಬುಧವಾರ ಬೆಳಗ್ಗೆ ಕಾರೊಂದು ಢಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ.

 

ಬೆಳಗಿನ ಜಾವ ಅತೀವೇಗದಿಂದ ಬಂದ ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು ಕಾರು ನಜ್ಜುಗುಜ್ಜಾಗಿದೆ. ಶಾಶ್ವತ ತಡೆಬೇಲಿಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ನಿರ್ಮಾಣ ಕಾರ್ಯದ ಬಗ್ಗೆ ಸಾರ್ವಜನಿಕರು ಇದನ್ನು ವೇಗವಾಗಿ ಬರುವ ಗಾಡಿಗಳು ಸೀಳಿಕೊಂಡು ಹೋಗಬಹುದು ಎಂದು ಮಾತಾಡಿಕೊಂಡಿದ್ದರು. ಉತ್ತಮ ಗುಣಮಟ್ಟದ ಕಾಂಕ್ರೀಟ್ ಬೇಲಿ ನಿರ್ಮಿಸಬಹುದಿತ್ತು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿರುವಾಗಲೇ ಅಪಘಾತ ಸಂಭವಿಸಿರುವುದು ಸ್ಪಷ್ಟ ನಿದರ್ಶನವಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 hour ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago