Featured

ವಿಟ್ಲ: ವಿವಾಹ ಸಮಾರಂಭಕ್ಕೆ ಬಂದಿದ್ದ ಬಾಲಕನ ಮೇಲೆ ಲೈಂಗಿಕ ಕಿರುಕುಳ -Vishwanews24

ವಿಟ್ಲ: ವಿವಾಹ ಸಮಾರಂಭಕ್ಕೆ ಬಂದಿದ್ದ ಬಾಲಕನ ಮೇಲೆ ಲೈಂಗಿಕ ಕಿರುಕುಳ -Vishwanews24

ವಿಟ್ಲ: ವಿವಾಹ ಸಮಾರಂಭಕ್ಕೆ ಬಂದಿದ್ದ ಬಾಲಕನ ಮೇಲೆ ಕಬಕ ಮೂಲದ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಂಗಳೂರು ಏರ್ ಪೋರ್ಟ್: ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಅಕ್ರಮ ಚಿನ್ನ ಸಾಗಾಟ : ಇಬ್ಬರ ಬಂಧನ -Vishwanews24

ವಿಟ್ಲ- ಪುತ್ತೂರು ರಸ್ತೆಯ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮವಿತ್ತು. ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ ಮೆಹೆಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ. ಇಲ್ಲಿಗೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಆರೋಪಿಯು ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿನ ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ.

ಈ ಬಗ್ಗೆ ಬಾಲಕ ಮನೆಯವರಿಗೆ ವಿಚಾರ ತಿಳಿಸಿದ್ದು, ಆತನ ಪೋಷಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣದ ದಾಖಲಿಸಿದ್ದಾರೆ.

ಇದನ್ನೂ ಓದಿ : ಮಂಗಳೂರು : 8.78 ಸೆಕೆಂಡ್ ನಲ್ಲಿ 100 ಮೀಟರ್ ಓಡಿ ಹೊಸ ದಾಖಲೆ ಬರೆದ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ್ ಗೌಡ -Vishwanews24

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

15 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago