Featured

ವಿಟ್ಲ: ವಿವಾಹ ಸಮಾರಂಭಕ್ಕೆ ಬಂದಿದ್ದ ಬಾಲಕನ ಮೇಲೆ ಲೈಂಗಿಕ ಕಿರುಕುಳ -Vishwanews24

ವಿಟ್ಲ: ವಿವಾಹ ಸಮಾರಂಭಕ್ಕೆ ಬಂದಿದ್ದ ಬಾಲಕನ ಮೇಲೆ ಲೈಂಗಿಕ ಕಿರುಕುಳ -Vishwanews24

ವಿಟ್ಲ: ವಿವಾಹ ಸಮಾರಂಭಕ್ಕೆ ಬಂದಿದ್ದ ಬಾಲಕನ ಮೇಲೆ ಕಬಕ ಮೂಲದ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಂಗಳೂರು ಏರ್ ಪೋರ್ಟ್: ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಅಕ್ರಮ ಚಿನ್ನ ಸಾಗಾಟ : ಇಬ್ಬರ ಬಂಧನ -Vishwanews24

ವಿಟ್ಲ- ಪುತ್ತೂರು ರಸ್ತೆಯ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮವಿತ್ತು. ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ ಮೆಹೆಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ. ಇಲ್ಲಿಗೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಆರೋಪಿಯು ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿನ ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ.

ಈ ಬಗ್ಗೆ ಬಾಲಕ ಮನೆಯವರಿಗೆ ವಿಚಾರ ತಿಳಿಸಿದ್ದು, ಆತನ ಪೋಷಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣದ ದಾಖಲಿಸಿದ್ದಾರೆ.

ಇದನ್ನೂ ಓದಿ : ಮಂಗಳೂರು : 8.78 ಸೆಕೆಂಡ್ ನಲ್ಲಿ 100 ಮೀಟರ್ ಓಡಿ ಹೊಸ ದಾಖಲೆ ಬರೆದ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ್ ಗೌಡ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago