Featured

ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುವ ವೇಳೆ ಹೃದಯಾಘಾತ : ರಿಕ್ಷಾ ಚಾಲಕ  ಸಾವು – Vishwanews24

ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುವ ವೇಳೆ ಹೃದಯಾಘಾತ : ರಿಕ್ಷಾ ಚಾಲಕ  ಸಾವು

ವಿಟ್ಲ  : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಆಟೋ ರಿಕ್ಷಾ ಚಾಲಕರೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಾಣಿ ಸಮೀಪ ಇಂದು ಬೆಳಿಗ್ಗೆ ನಡೆದಿದೆ.

ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತಪಟ್ಟವರು.

ಜಯಕರ ಪೂಜಾರಿ ಅವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಆಟೋ ರಿಕ್ಷಾ ನಿಲ್ಲಿಸಿದ್ದರು. ಈ ನಡುವೆ ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಜಯಕರ ಪೂಜಾರಿ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ.

ತೊಡಿಕಾನ : ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು – Vishwanews24 

ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 minutes ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

11 minutes ago

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

16 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

60 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago